ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm