ಬ್ರೇಕಿಂಗ್ ನ್ಯೂಸ್
22-01-21 11:56 am Udupi Correspondent ಕ್ರೈಂ
ಕಾರ್ಕಳ, ಜ. 22: ಕಾಲೇಜು ಯುವತಿಯನ್ನು ಕಾರಿನಲ್ಲಿ ಕರೆದೊಯ್ದು ಅಮಲು ಪದಾರ್ಥ ನೀಡಿ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಉಪ್ಪಿನಂಗಡಿ ನಿವಾಸಿಯಾದ ಪ್ರಾಣೇಶ್ ಎಂಬಾತ ಆರೋಪಿ ಎಂದು ಯುವತಿ ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ಕಾಲೇಜಿಗೆ ತೆರಳೆಂದು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕೆಯ ದೊಡ್ಡಪ್ಪನ ಪರಿಚಯದ ಪ್ರಾಣೇಶ್, ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದು, ಡ್ರಾಪ್ ಕೊಡುವುದಾಗಿ ಹೇಳಿ ಕರೆದುಕೊಂಡು ಹೋಗಿದ್ದಾನೆ. ಆಕೆ ಇಳಿಯಬೇಕಾದ ಸ್ಥಳ ಬಂದರೂ ಕಾರನ್ನು ನಿಲ್ಲಿಸದೆ ಉಪ್ಪಿನಂಗಡಿ ಕಡೆಗೆ ಕಾರನ್ನು ಚಲಾಯಿಸಿದ್ದು ಬಳಿಕ ಕಾರಿನಲ್ಲೇ ಅಮಲು ಬರುವ ಜ್ಯೂಸ್ ನೀಡಿ ಮನೆಯೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಬಳಿಕ ಅತ್ಯಾಚಾರದ ವಿಡಿಯೋ ಚಿತ್ರೀಕರಿಸಿ ಘಟನೆ ಕುರಿತು ಹೊರಗಡೆ ಹೇಳಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಆನಂತರ ಜನವರಿ 12 ರಂದು ಯುವತಿ ಕಾರ್ಕಳಕ್ಕೆ ಕಂಪ್ಯೂಟರ್ ಕ್ಲಾಸಿಗೆ ಬಂದಿದ್ದ ವೇಳೆ ಬೈಲೂರಿಗೆ ಬರುವಂತೆ ಬೆದರಿಸಿದ್ದಾನೆ. ಹೆದರಿಕೆಯಿಂದ ಬೈಲೂರಿಗೆ ಹೋಗಿದ್ದು ಅಲ್ಲಿಗೆ ಬಂದ ಪ್ರಾಣೇಶ್ ಆಕೆಯನ್ನು ಮೋಟಾರು ಸೈಕಲಿನಲ್ಲಿ ಕುಳ್ಳಿರಿಸಿಕೊಂಡು ಗುಡ್ಡೆಯಂಗಡಿ ಬಳಿ ಕರೆದೊಯ್ದು ಮತ್ತೊಮ್ಮೆ ಅತ್ಯಾಚಾರ ನಡೆಸಿರುತ್ತಾನೆ ಎಂದು ದೂರಿನಲ್ಲಿ ಆರೋಪಿಸಿದ್ದಾಳೆ. ಯುವತಿ ದೂರನ್ನು ಸ್ವೀಕರಿಸಿರುವ ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
A rape case has been registered at Karkala Police Station where the girl was taken in car drugged and raped and also threatened about filing a police complaint.
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm