ಬ್ರೇಕಿಂಗ್ ನ್ಯೂಸ್
22-01-21 12:25 pm Mangalore Correspondent ಕ್ರೈಂ
ಮಂಗಳೂರು, ಜ.22; ಬಜ್ಪೆ ಬಳಿಯ ಸುಂಕದಕಟ್ಟೆ ನಿರಂಜನಸ್ವಾಮಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಕಚೇರಿ ಬೀಗವನ್ನು ಮುರಿದು ನಗದು ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿ ಬಜ್ಪೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಜ.9ರಂದು ರಾತ್ರಿ ಕಾಲೇಜಿನ ಕಚೇರಿ ಬೀಗ ಮುರಿದು ಕಪಾಟಿನಲ್ಲಿಟ್ಟಿದ್ದ 5.41 ಲಕ್ಷ ನಗದನ್ನು ಕಳವು ಮಾಡಲಾಗಿತ್ತು. ಈ ಬಗ್ಗೆ ಕಾಲೇಜಿನ ಪ್ರಾಂಶುಪಾಲರು ಬಜ್ಪೆ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಬಜ್ಪೆ ಪೊಲೀಸರು ವಾಮಂಜೂರು ತಿರುವೈಲು ನಿವಾಸಿ ಆರಿಫ್ (26) ಎಂಬಾತನನ್ನು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಕಳವು, ಸುಲಿಗೆ, ದರೋಡೆ, ಕೊಲೆಯತ್ನ , ಎಟಿಎಂ ಕಳವು ಸೇರಿದಂತೆ ಮೂಡುಬಿದ್ರೆ ಠಾಣೆಯಲ್ಲಿ ಏಳು ಪ್ರಕರಣ, ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ನಾಲ್ಕು ಪ್ರಕರಣ, ಕಾವೂರಿನಲ್ಲಿ ಎರಡು ಪ್ರಕರಣ, ಕಂಕನಾಡಿ ನಗರ ಠಾಣೆಯಲ್ಲಿ 2 ಕೇಸು, ಬಂಟ್ವಾಳ ನಗರ ಠಾಣೆಯಲ್ಲಿ ಒಂದು ಕೇಸು, ಗ್ರಾಮಾಂತರ ಠಾಣೆಯಲ್ಲಿ ಒಂದು, ಸುರತ್ಕಲ್ ಒಂದು ಪ್ರಕರಣ ಸೇರಿದಂತೆ ಒಟ್ಟು 18 ಪ್ರಕರಣ ದಾಖಲಾಗಿದೆ.
The Bajpe police have arrested an accused who has robbed amount of Rs 5.41 Lakhs at the Bajpe Polytechnic college by breaking the lock.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am