ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am