ಬ್ರೇಕಿಂಗ್ ನ್ಯೂಸ್
23-01-21 11:33 am Mangalore Correspondent ಕ್ರೈಂ
ಬಂಟ್ವಾಳ, ಜ.23: ಇಲ್ಲಿನ ನಾವೂರು ಗ್ರಾಮದ ಪರ್ಲ ಚರ್ಚ್ ಒಳಗೆ ನುಗ್ಗಿದ ಕಳ್ಳರು ಹಣಕ್ಕಾಗಿ ತಡಕಾಡಿ ಪವಿತ್ರ ವಸ್ತುಗಳನ್ನು ಹಾನಿ ಮಾಡಿದ್ದಾರೆ.
ನಿನ್ನೆ ರಾತ್ರಿ ಘಟನೆ ನಡೆದಿದ್ದು ಇಂದು ಬೆಳಗ್ಗೆ ಚರ್ಚ್ ಪ್ರತಿನಿಧಿಗಳು ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರ ಕೃತ್ಯ ಚರ್ಚ್ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ.


ಚರ್ಚ್ ಬಾಗಿಲು ಮುರಿದು ನುಗ್ಗಿದ್ದ ಕಳ್ಳರು ಒಳಭಾಗದಲ್ಲಿ ಹಣಕ್ಕಾಗಿ ತಡಕಾಡಿದ್ದು ಕಂಡುಬಂದಿದೆ. ಆದರೆ ನಗದು ಹಣ ಏನೂ ಸಿಗಲಿಲ್ಲ. ಕೊನೆಗೆ ಅಲ್ಲಿದ್ದ ಕೆಲವು ವಸ್ತುಗಳಿಗೆ ಹಾನಿ ಮಾಡಿ, ಖಾಲಿ ಕೈಯಲ್ಲಿ ಹಿಂತಿರುಗಿದ್ದಾರೆ.
ನಾವೂರು ಚರ್ಚ್ ರಸ್ತೆಯಲ್ಲಿದ್ದ ಬಾರ್ ಮತ್ತು ಪ್ರಾವಿಷನ್ ಸ್ಟೋರ್ ಅಂಗಡಿಗೂ ನಿನ್ನೆ ರಾತ್ರಿ ಕಳ್ಳರು ನುಗ್ಗಿದ್ದಾರೆ. ಅಲ್ಲಿಯೂ ಕಳ್ಳರಿಗೆ ಹಣ ಸಿಗಲಿಲ್ಲ ಎನ್ನಲಾಗಿದ್ದು ಒಳಗೆ ನುಗ್ಗಿ ಏನೂ ಸಿಗದೆ ಹಾನಿಗೈದು ತೆರಳಿದ್ದಾರೆ. ಕಳ್ಳತನಕ್ಕೆ ಯತ್ನ ಮಾಡಿದರೂ, ಏನೂ ಸಿಗದ ಕಾರಣಕ್ಕೆ ಹಾನಿಗೈದಿದ್ದಾರೆ.
Thieves enter Parla church in Bantwal rummaged for money and damaged holy items inside the church. The incident came to light in the morning on Saturday, January 23.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm