ಬ್ರೇಕಿಂಗ್ ನ್ಯೂಸ್
25-01-21 12:40 pm Headline Karnataka News Network ಕ್ರೈಂ
ಹಾಸನ, ಜ.25; ಹಾಸನ ಪೊಲೀಸರು ನಡೆಸಿದ ಮಹತ್ವದ ಕಾರ್ಯಾಚರಣೆಯಲ್ಲಿ ಮೀನು ಸಾಗಾಟದ ಸೋಗಿನಲ್ಲಿ ಮಂಗಳೂರಿಗೆ ಗೋವಿನ ಮಾಂಸ ತರುತ್ತಿದ್ದ ಏಳು ವಾಹನಗಳನ್ನು ವಶಕ್ಕೆ ಪಡೆದಿದ್ದು ಇಬ್ಬರನ್ನು ಬಂಧಿಸಿದ್ದಾರೆ.
ಮೀನು ಸಾಗಾಟದ ಟೆಂಪೋದಲ್ಲಿ ಪ್ಲಾಸ್ಟಿಕ್ ಪ್ಯಾಕ್ ನಲ್ಲಿ ಸುತ್ತಿಟ್ಟ ನಾಲ್ಕು ಟನ್ ಮಾಂಸ ಪತ್ತೆಯಾಗಿದೆ. ಮಾಂಸವನ್ನು ಮಂಗಳೂರಿನ ಮಾರುಕಟ್ಟೆಗೆ ತರಲಾಗುತ್ತಿತ್ತು.
ಹಾಸನದ ಆಲೂರು ಪೊಲೀಸ್ ಠಾಣೆಯ ಎಸ್ಐ ದಿನೇಶ್ ಕುಮಾರ್ ಗಸ್ತಿನಲ್ಲಿದ್ದಾಗ ಖಚಿತ ಮಾಹಿತಿ ದೊರೆತು ಆಲೂರಿನ ಪ್ರಕೃತಿ ನಗರದ ಶೆಡ್ಡಿಗೆ ದಾಳಿ ನಡೆಸಿದ್ದರು. ಪೊಲೀಸರು ದಾಳಿ ನಡೆಸಿದ್ದನ್ನು ನೋಡಿ ಅಲ್ಲಿದ್ದವರು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ಬಳಿಕ ಪೊಲೀಸರು ಆಸುಪಾಸಿನಲ್ಲಿ ಶೋಧ ನಡೆಸಿದ್ದು ಮುನ್ನಾ ಎಂಬಾತ ಪೊದೆಗಳ ಎಡೆಯಲ್ಲಿ ಅಡಗಿಕೊಂಡಿದ್ದು ಪತ್ತೆಯಾಗಿದ್ದು ಆತನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಪ್ರಶ್ನಿಸಿದಾಗ ಅಕ್ರಮವಾಗಿ ಗೋಮಾಂಸವನ್ನು ಸಾಗಿಸಲು ಯೋಜನೆ ಹಾಕಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೂತನ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ಬಂದ ಬಳಿಕ ದೊಡ್ಡ ಪ್ರಮಾಣದಲ್ಲಿ ಅಕ್ರಮ ಗೋಮಾಂಸ ಪತ್ತೆಯಾದ ಮೊದಲ ಪ್ರಕರಣವಾಗಿದ್ದು ಪೊಲೀಸರು ಇತರೇ ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ನಡೆಸಿದ್ದಾರೆ. ಏಳು ವಾಹನಗಳನ್ನು ಜಪ್ತಿ ಮಾಡಿದ್ದು ಹೊಸ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
Seven Fish trucks transporting 4 tonnes of beef to Mangalore was Seized by Police at Hassan. Two have been arrested and seven trucks have been seized.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm