ಬ್ರೇಕಿಂಗ್ ನ್ಯೂಸ್
26-01-21 03:44 pm Mangalore Correspondent ಕ್ರೈಂ
ಕೊಣಾಜೆ, ಜ.26 ; ಕಳೆದ ಜ.15 ರಂದು ದೇರಳಕಟ್ಟೆಯ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ನುಗ್ಗಿ ಕ್ಯಾಷ್ ಕೌಂಟರಿಂದ ನಗದು ಕಳವುಗೈದಿದ್ದಲ್ಲದೆ ಲಾಕರನ್ನು ಒಡೆಯಲು ಪ್ರಯತ್ನಿಸಿದ ಪ್ರಕರಣದಲ್ಲಿ ಕೊಣಾಜೆ ಪೊಲೀಸರು ಇಬ್ಬರು ಶಂಕಿತ ಆರೋಪಿಗಳನ್ನು ಬಂಧಿಸಿದ್ದಾರೆ.
ಎರಡು ವಾರದ ಹಿಂದೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಹೊರಾಂಗಣದ ಕ್ಯಾಷ್ ಕೌಂಟರಿಂದ ಕಳ್ಳರು 2000 ರೂಪಾಯಿಗಳನ್ನು ಎಗರಿಸಿ ಲಾಕರ್ ಮುರಿಯಲು ಪ್ರಯತ್ನಿಸಿದ್ದರು. ಈ ಬಗ್ಗೆ ದೇವಸ್ಥಾನದ ಸಿಸಿಟಿವಿ ಪೂಟೇಜಲ್ಲಿ ವೀಡಿಯೋ ದಾಖಲಾಗಿದ್ದು, ದೇವಸ್ಥಾನದ ಆಡಳಿತ ಕಮಿಟಿ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಿಸಿತ್ತು.
ಕಳ್ಳತನದ ಸಂಬಂಧ ಕೊಣಾಜೆ ಪೊಲೀಸರು ಕೆ.ಸಿ ರೋಡ್ ಮೂಲದ ಮಹಮ್ಮದ್ ಆಶ್ರಫ್, ನಿಝಾಂ ಎಂಬವರನ್ನು ಬಂಧಿಸಿದ್ದು ಇಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
The konaje police have arrested two persons involved in the theft of cash from Temple offering box.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm