ಬ್ರೇಕಿಂಗ್ ನ್ಯೂಸ್
27-01-21 07:02 pm Mangaluru Correspondent ಕ್ರೈಂ
ಉಳ್ಳಾಲ, ಜ.27: ಕೋಟೆಕಾರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ತಪಾಸಣೆಗೆ ಬಂದಿದ್ದ ಯುವಕನೋರ್ವ ತಪಾಸಣೆ ನಡೆಸುತ್ತಿದ್ದ ಮಹಿಳಾ ವೈದ್ಯೆಗೆ ಲೈಂಗಿಕ ಕಿರುಕುಳ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಉಳ್ಳಾಲ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು. ಆದರೆ, ಸಂತ್ರಸ್ತ ವೈದ್ಯೆ ಮಾತ್ರ ಆರೋಪಿಯ ವಿರುದ್ಧ ಕೇಸು ದಾಖಲಿಸಲು ಹಿಂದೇಟು ಹಾಕಿದ್ದಾರೆ.
ಕೆ.ಸಿ.ರೋಡ್ ಕಾಟಂಗರಗುಡ್ಡೆ ನಿವಾಸಿ ಇಬ್ರಾಹಿಂ ಖಲೀಲ್(27) ಎಂಬಾತ ಆರೋಪಿಯಾಗಿದ್ದು ಆರೋಗ್ಯ ತಪಾಸಣೆ ನಡೆಸುತ್ತಿದ್ದ ವೈದ್ಯೆಯ ಎದೆಯನ್ನು ಮುಟ್ಟಿ ಕಿರುಕುಳ ನೀಡಿದ್ದ. ಬಳಿಕ ಅಲ್ಲಿನ ಸಿಬಂದಿ ಮಾಹಿತಿಯಂತೆ ಉಳ್ಳಾಲ ಪೊಲೀಸರು ತಕ್ಷಣವೇ ಬಂಧಿಸಿದ್ದರು. ಸಂತ್ರಸ್ತ ಯುವತಿ ಆಂಧ್ರ ಮೂಲದವರೆನ್ನಲಾಗಿದ್ದು ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯಲ್ಲಿ ವೈದ್ಯಕೀಯ ಕೋರ್ಸ್ ಪೂರೈಸಿ ಇಂಟರ್ನ್ ಶಿಪ್ ನಡೆಸುತ್ತಿದ್ದರು ಎನ್ನಲಾಗಿದೆ. ಸರಕಾರದ ನಿಯಮ ಪ್ರಕಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೇವೆ ಸಲ್ಲಿಸಲು ನಿಯೋಜಿತರಾಗಿದ್ದರು.

ಮೌಖಿಕ ದೂರಿನಂತೆ ಕಾಮುಕನನ್ನು ಪೊಲೀಸರು ಬಂಧಿಸಿದ್ದು ಈಗ ಲಿಖಿತ ದೂರು ನೀಡುವಂತೆ ಪೊಲೀಸರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಪ್ರಕರಣ ದಾಖಲಿಸಲು ಸಂತ್ರಸ್ತ ಯುವತಿ ಮತ್ತು ಆಕೆಯ ತಂದೆ ಹಿಂಜರಿಯುತ್ತಿದ್ದಾರೆ. ಕೇಸು ದಾಖಲಿಸಿ ಅದರ ಹಿಂದೆ ಹೋಗುವುದು ಯಾಕೆಂದು ಹಿಂಜರಿದಿದ್ದಾರೆ. ಕಿರುಕುಳ ಪ್ರಕರಣದಲ್ಲಿ ಪೊಲೀಸರು ಸ್ವಯಂ ಪ್ರಕರಣವನ್ನು ದಾಖಲಿಸದಂತೆ ರಾಜಕೀಯ ಮುಖಂಡರು ಉಳ್ಳಾಲ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆಂದು ತಿಳಿದು ಬಂದಿದೆ.
ಉನ್ನತ ಶಿಕ್ಷಣ ಪಡೆದಿರುವ ವೈದ್ಯೆಯೇ ತನಗಾದ ಅನ್ಯಾಯದ ವಿರುದ್ಧ ಕೇಸು ದಾಖಲಿಸದೆ ರಾಜಿ ಸಂಧಾನಕ್ಕೆ ಮುಂದಾದರೆ ಕಾಮುಕರು ಆರೋಗ್ಯ ಕೇಂದ್ರಗಳಲ್ಲಿ ಅತ್ಯಾಚಾರ ಮಾಡಿದರೂ ಆಶ್ಚರ್ಯ ಇರಲ್ಲ ! ಬೆಳಗ್ಗೆ ನರ್ಸ್ ಯುವತಿಗೆ ಕಿರುಕುಳ ಎಂದು ಹೇಳಲಾಗಿತ್ತು. ಈಗ ಆಕೆ ಕೆಎಂಸಿಯ ವೈದ್ಯೆ ಎನ್ನುವ ವಿಚಾರ ತಿಳಿದುಬಂದಿದೆ.
Read: ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಬಂದಿದ್ದ ವ್ಯಕ್ತಿಯಿಂದ ಲೈಂಗಿಕ ಕಿರುಕುಳ, ಕಾಮುಕ ಬಂಧನ
A Doctor was sexually harassed by a patient in kotekar health centre in Mangalore. But the victim Doctor steps back to file a complaint to Ullal police station in Mangalore.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am