ಬ್ರೇಕಿಂಗ್ ನ್ಯೂಸ್
28-01-21 10:53 am Mangalore Correspondent ಕ್ರೈಂ
ಉಪ್ಪಿನಂಗಡಿ, ಜ.28 : ಗ್ರಾಹಕನಂತೆ ನಟಿಸಿ ಸಹಕಾರಿ ಸಂಸ್ಥೆಗಳಿಗೆ ಭೇಟಿ ನೀಡಿ ನಕಲಿ ಚಿನ್ನವನ್ನು ಅಡವಿಟ್ಟು ಲಕ್ಷಾಂತರ ರೂ. ದೋಚಿದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ತಾಲೂಕಿನ ಬೇರಿಕೆ ಕಾಯಕ್ಕಾಡ್ ನಿವಾಸಿ ಗಿರೀಶ್ ಕುಮಾರ್ (32) ಬಂಧಿತ ಆರೋಪಿ. ಎರಡು ದಿನಗಳ ಹಿಂದೆ ಕೇರಳ ನೋಂದಣಿಯ ಕಾರಿನಲ್ಲಿ ಆಗಮಿಸಿದ್ದ ಆರೋಪಿ ಉಪ್ಪಿನಂಗಡಿಯ ಸಹಕಾರಿ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿರಿಸಿ ಹಣ ಸಾಲ ಪಡೆದಿದ್ದ. ಬಿಝಿಯಾಗಿದ್ದ ಆತ ಅರ್ಜೆಂಟ್ ಹಣ ಬೇಕೆಂದು ಕೇಳಿದ್ದು ನೈಜ ಚಿನ್ನಾಭರಣ ಎಂದೇ ಭಾವಿಸಿ ಅದನ್ನು ಪರಿಶೀಲಿಸುವ ಮೊದಲೇ ಸಿಬಂದಿ ಹಣ ನೀಡಿದ್ದರು. ಆತ ನೀಡಿದ ಆಭರಣ ಅಸಲಿ ಅಲ್ಲ ಎಂದು ಪರಿಶೀಲನೆ ವೇಳೆ ಗೊತ್ತಾಗಿದ್ದು ಅಷ್ಟರಲ್ಲಿ ಆರೋಪಿ ಹಣ ಒಯ್ದಾಗಿತ್ತು. ಈ ಬಗ್ಗೆ ದೂರು ದಾಖಲಾಗಿತ್ತು.
ಒಂದೇ ದಿನ ಇದೇ ವ್ಯಕ್ತಿ ಉಪ್ಪಿನಂಗಡಿಯಲ್ಲಿ ಎರಡು ಸಹಕಾರಿ ಸಂಸ್ಥೆಗಳಿಗೆ ನಕಲಿ ಚಿನ್ನವಿಟ್ಟು ವಂಚಿಸಿದ್ದು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಉಪ್ಪಿನಂಗಡಿ ಪೊಲೀಸ್ ಉಪ ನಿರೀಕ್ಷಕ ಈರಯ್ಯ ಡಿ.ಎನ್. ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಪೊಲೀಸ್ ವಶಕ್ಕೆ ಒಪ್ಪಿಸಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am