ಬ್ರೇಕಿಂಗ್ ನ್ಯೂಸ್
28-01-21 01:29 pm Headline Karnataka News Network ಕ್ರೈಂ
ನವದೆಹಲಿ, ಜ. 28 : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಪಿಎಂಸಿ ಬ್ಯಾಂಕ್ ಸಾಲ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಜ.23ರಂದು ಮೆಹುಲ್ ಥಾಕೂರ್ ಮತ್ತು ವಿವಾ ಗ್ರೂಪ್ ಡೈರೆಕ್ಟರ್ ಮದನ್ ಗೋಪಾಲ್ ಚತುರ್ವೇದಿ ಎಂಬವರನ್ನು ಬಂಧಿಸಿದ್ದರು. ಇಡಿ ಅಧಿಕಾರಿಗಳು ಅಂಡರ್ ವರ್ಲ್ಡ್ ಡಾನ್ ಭಾಯಿ ಠಾಕೂರ್ ಮನೆ, ವಿವಾ ಗ್ರೂಪ್ ಕಚೇರಿ ಸೇರಿದಂತೆ ಹತ್ತು ಕಡೆ ದಾಳಿ ನಡೆಸಿದ್ದರು.


ಎಚ್ ಡಿಐಎಲ್ ಪ್ರವರ್ತಕರಾದ ಸಾರಂಗ್ ಮತ್ತು ರಾಕೇಶ್ ವಾಧ್ವಾನ್ ಪಿಎಂಸಿ ಬ್ಯಾಂಕ್ ಹಗರಣದಲ್ಲಿ ಪ್ರಮುಖ ಆರೋಪಿಗಳು. ಎಚ್ ಡಿಐಎಲ್, ಮ್ಯಾಕ್ ಸ್ಟಾರ್ ಗ್ರೂಪ್ ನಲ್ಲಿ ಪಾಲುದಾರಿಕೆ ಹೊಂದಿದ್ದು ಯೆಸ್ ಬ್ಯಾಂಕ್ ನಿಂದ ಇನ್ನೂರು ಕೋಟಿ ರೂಪಾಯಿ ಸಾಲ ಪಡೆದಿತ್ತು. ಆದರೆ, ಈ ಸಾಲ ಪಡೆದಿದ್ದು ಮ್ಯಾಕ್ ಸ್ಟಾರ್ ಗ್ರೂಪಿಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಈಗ ಇಡಿ ಅಧಿಕಾರಿಗಳು ಎರಡೂ ಕಂಪನಿಗಳ ನಿರ್ದೇಶಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
The Enforcement Directorate (ED) on Wednesday arrested YES Bank founder Rana Kapoor in another money laundering case related to Mack star Group and PMC Bank. Kapoor is the third person to be arrested in the case.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am