ಬ್ರೇಕಿಂಗ್ ನ್ಯೂಸ್
28-01-21 01:29 pm Headline Karnataka News Network ಕ್ರೈಂ
ನವದೆಹಲಿ, ಜ. 28 : ಯೆಸ್ ಬ್ಯಾಂಕ್ ಸಹ ಸಂಸ್ಥಾಪಕ ರಾಣಾ ಕಪೂರ್ ಅವರನ್ನು ಪಿಎಂಸಿ ಬ್ಯಾಂಕ್ ಸಾಲ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ (ಪಿಎಂಎಲ್ಎ) ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಜ.23ರಂದು ಮೆಹುಲ್ ಥಾಕೂರ್ ಮತ್ತು ವಿವಾ ಗ್ರೂಪ್ ಡೈರೆಕ್ಟರ್ ಮದನ್ ಗೋಪಾಲ್ ಚತುರ್ವೇದಿ ಎಂಬವರನ್ನು ಬಂಧಿಸಿದ್ದರು. ಇಡಿ ಅಧಿಕಾರಿಗಳು ಅಂಡರ್ ವರ್ಲ್ಡ್ ಡಾನ್ ಭಾಯಿ ಠಾಕೂರ್ ಮನೆ, ವಿವಾ ಗ್ರೂಪ್ ಕಚೇರಿ ಸೇರಿದಂತೆ ಹತ್ತು ಕಡೆ ದಾಳಿ ನಡೆಸಿದ್ದರು.


ಎಚ್ ಡಿಐಎಲ್ ಪ್ರವರ್ತಕರಾದ ಸಾರಂಗ್ ಮತ್ತು ರಾಕೇಶ್ ವಾಧ್ವಾನ್ ಪಿಎಂಸಿ ಬ್ಯಾಂಕ್ ಹಗರಣದಲ್ಲಿ ಪ್ರಮುಖ ಆರೋಪಿಗಳು. ಎಚ್ ಡಿಐಎಲ್, ಮ್ಯಾಕ್ ಸ್ಟಾರ್ ಗ್ರೂಪ್ ನಲ್ಲಿ ಪಾಲುದಾರಿಕೆ ಹೊಂದಿದ್ದು ಯೆಸ್ ಬ್ಯಾಂಕ್ ನಿಂದ ಇನ್ನೂರು ಕೋಟಿ ರೂಪಾಯಿ ಸಾಲ ಪಡೆದಿತ್ತು. ಆದರೆ, ಈ ಸಾಲ ಪಡೆದಿದ್ದು ಮ್ಯಾಕ್ ಸ್ಟಾರ್ ಗ್ರೂಪಿಗೆ ತಿಳಿದಿರಲಿಲ್ಲ ಎನ್ನಲಾಗಿದೆ. ಈಗ ಇಡಿ ಅಧಿಕಾರಿಗಳು ಎರಡೂ ಕಂಪನಿಗಳ ನಿರ್ದೇಶಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.
The Enforcement Directorate (ED) on Wednesday arrested YES Bank founder Rana Kapoor in another money laundering case related to Mack star Group and PMC Bank. Kapoor is the third person to be arrested in the case.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm