ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm