ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm