ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm