ಬ್ರೇಕಿಂಗ್ ನ್ಯೂಸ್
28-01-21 10:58 pm Mangaluru Correspondant ಕ್ರೈಂ
ಮಂಗಳೂರು, ಜ.28: ಪೊಲೀಸ್ ಸಿಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದಾರೆ.
ಮಹಮ್ಮದ್ ಶಾಕೀರ್ (19), ಅಕ್ಬರ್ (30), ಮಹಮ್ಮದ್ ಹನೀಫ್ (32) ಬಂಧಿತರು. ಶಾಕೀರ್ ಮೂಲತಃ ಬಂಟ್ವಾಳ ನಿವಾಸಿಯಾಗಿದ್ದು ಬೋಳಾರದಲ್ಲಿ ವಾಸವಿದ್ದ. ಉಳಿದಿಬ್ಬರು ಕುದ್ರೋಳಿಯಲ್ಲೇ ವಾಸ ಇದ್ದರು.
ಡಿ.16ರಂದು ಬಂದರು ಠಾಣೆ ಹೆಡ್ ಕಾನ್ಸ್ ಟೇಬಲ್ ಗಣೇಶ್ ಕಾಮತ್ ಮೇಲೆ ನಗರದ ನ್ಯೂಚಿತ್ರಾ ಟಾಕೀಸ್ ಮುಂಭಾಗದಲ್ಲಿ ಕತ್ತಿಯಿಂದ ಹಲ್ಲೆ ಮಾಡಲಾಗಿತ್ತು. ಈ ಬಗ್ಗೆ ಕದ್ರಿ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
ಘಟನೆ ಬಗ್ಗೆ ಆರಂಭದಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು. ಬಳಿಕ ಆರೋಪಿಗಳಿಗೆ ಸಹಕಾರ ನೀಡಿದ್ದ ಮತ್ತೆ ಆರು ಮಂದಿಯನ್ನು ಬಂಧಿಸಿ, ಕೃತ್ಯಕ್ಕೆ ಸಂಚು ರೂಪಿಸಿದ್ದ ಮಾಯಾ ಗ್ಯಾಂಗ್ ಅನ್ನು ಪೊಲೀಸರು ಭೇದಿಸಿದ್ದರು. ಆ ಸಂದರ್ಭದಲ್ಲಿ ಎರಡು ಗ್ಯಾಂಗ್, ಪೊಲೀಸರ ಮೇಲೆ ಹಗೆ ತೀರಿಸಲು ಸಂಚು ಹೂಡಿತ್ತು ಎಂದು ಕಮಿಷನರ್ ತಿಳಿಸಿದ್ದರು.
ಕದ್ರಿ ಠಾಣೆ ಪೊಲೀಸರಿಗೆ ಆರೋಪಿಗಳನ್ನು ಹೆಡೆಮುರಿ ಕಟ್ಟಲು ಸಂಪೂರ್ಣ ಸಹಕಾರವನ್ನೂ ಕೊಟ್ಟಿದ್ದರು. ಇದೀಗ ಮತ್ತೆ ಮೂವರನ್ನು ಪೊಲೀಸರು ಬಂಧಿಸಿದ್ದು ಸಂಚುಕೋರರ ವಿಕೃತ ಬುದ್ಧಿ ಹೊರಬಿದ್ದಂತಾಗಿದೆ.
The police have arrested three more persons in connection with a case of an attempt to murder a head constable near New Chitra Junction here on December 16, 2020. Totally eleven members have been arrested in this case.
07-10-25 07:32 pm
Bangalore Correspondent
ದಸರಾ ರಜಾ ಅವಧಿ ವಿಸ್ತರಣೆ ಮಾಡಿ ಎಂದು ಮನವಿ ; 10 ದಿ...
07-10-25 05:23 pm
ಮುಗಿಯದ ಜಾತಿ ಗಣತಿ ; ಅ.8ರಿಂದ ಶಾಲಾ ಅವಧಿ ಕಡಿತ, ಮಧ...
06-10-25 10:47 pm
ಕಫ್ ಸಿರಪ್ ದುರಂತ ; ರಾಜ್ಯದಲ್ಲಿ ಕಟ್ಟೆಚ್ಚರ, ಎಲ್ಲ...
06-10-25 05:27 pm
Basavaraj Rayareddy, Mallikarjuna kharge, CM...
05-10-25 09:41 pm
07-10-25 01:53 pm
HK News Desk
ಮೊಘಲ್ ಆಕ್ರಮಣದಿಂದ ವಿಷ್ಣು ಮೂರ್ತಿ ಭಗ್ನ ; ಪ್ರತಿಮೆ...
06-10-25 07:56 pm
ಬಿಹಾರ ಚುನಾವಣೆಗೆ ಮುಹೂರ್ತ ನಿಗದಿ ; ಎರಡು ಹಂತದಲ್ಲಿ...
06-10-25 07:21 pm
ಕುಂಬಳೆಯಲ್ಲಿ ಡಿವೈಎಫ್ಐ ನಾಯಕಿ, ಯುವ ವಕೀಲೆ ಆತ್ಮಹತ್...
05-10-25 11:07 pm
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
07-10-25 05:17 pm
Mangalore Correspondent
Talapady, Mangalore, Crime: ತಲಪಾಡಿ ಅಕ್ಷಯ ಫಾರ್...
07-10-25 05:04 pm
ಫಿಶ್ ಮೀಲ್ ಲಾರಿಗಳಿಂದ ಉಳ್ಳಾಲದಲ್ಲಿ ಗಬ್ಬುನಾತ ! ರಸ...
07-10-25 03:33 pm
Madhu Bangarappa: ರಾಜ್ಯದಲ್ಲಿ 18,500ಕ್ಕೂ ಅಧಿಕ...
06-10-25 10:42 pm
ದಕ್ಷಿಣ ಕನ್ನಡದ 38 ಕಡೆ ಆಯುಷ್ಮಾನ್ ಭಾರತ್- ಆರೋಗ್ಯ...
06-10-25 07:19 pm
07-10-25 10:31 am
HK News Desk
Kali Yogish, Arrest, Mangalore: ಮಂಗಳೂರು, ಮೈಸೂ...
05-10-25 03:22 pm
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm