ಬ್ರೇಕಿಂಗ್ ನ್ಯೂಸ್
15-08-20 10:58 am Headline Karnataka News Network ಕ್ರೈಂ
ಹೈದರಾಬಾದ್, ಆಗಸ್ಟ್ 15: ತಹಶೀಲ್ದಾರ್ ಲಂಚ ಪಡೆದುಕೊಳ್ಳುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳದವರಿಗೆ (ಎಸಿಬಿ) ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.
ಎಎಸ್ ರಾವ್ ನಗರದ ತಹಶೀಲ್ದಾರ್ ನಿವಾಸದಲ್ಲಿ ದಾಳಿ ಮಾಡಲಾಗಿದೆ. ಆಗ ಬರೋಬ್ಬರಿ 1.10 ಕೋಟಿ ನಗದು ಹಣ ಪತ್ತೆಯಾಗಿದೆ. ಆದರೆ ತಹಶೀಲ್ದಾರ್ ಹೆಚ್ಚಾಗಿ 500 ರೂ. ಮುಖಬೆಲೆಯ ನೋಟುಗಳನ್ನು ಲಂಚವಾಗಿ ಸ್ವೀಕರಿಸಿದ್ದನು. ಹೀಗಾಗಿ ಶುಕ್ರವಾರ ರಾತ್ರಿ ನೋಟುಗಳ ಎಣಿಕೆ ಶುರುವಾಗಿದ್ದು, ಇಂದು ಬೆಳಗ್ಗೆ ತನಕ ಮುಂದುವರಿದಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.ರಾಂಪಲ್ಲಿ ದಯಾರದಲ್ಲಿ 28 ಎಕರೆ ಜಮೀನಿನ ವಿವಾದ ಇತ್ತು. ಇದನ್ನು ಅಧಿಕೃತ ಶ್ರೀ ಸತ್ಯ ಡೆವಲಪರ್ ಚೌಲಾ ಶ್ರೀನಾಥ್ ಪರವಾಗಿ ಕೆಲಸ ಮಾಡಿದ್ದಕ್ಕಾಗಿ ಈ ಹಣವನ್ನು ತಹಶೀಲ್ದಾರ್ ಲಂಚವಾಗಿ ಪಡೆದುಕೊಂಡಿದ್ದಾನೆ ಎಂದು ಹೇಳಲಾಗಿದೆ. ಹೀಗಾಗಿ ಚೌಲಾ ಶ್ರೀನಾಥ್, ತಹಶೀಲ್ದಾರ್ ನಾಗರಾಜು ಮತ್ತು ಲ್ಯಾಂಡ್ ಬ್ರೋಕರ್ ಕೆ.ಅಂಜಿ ರೆಡ್ಡಿಯನ್ನು ಎಸಿಬಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ನಾಗರಾಜು ನಿವಾಸದ ಹೊರತಾಗಿ ಆತನ ಕಚೇರಿ ಆವರಣದಲ್ಲಿಯೂ ಎಸಿಬಿ ಅಧಿಕಾರಿಗಳು ಪರಿಶೀಲನೆ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮ ಕಂದಾಯ ಅಧಿಕಾರಿ ಬಿ.ಸೈರಾಜ್ರನ್ನು ಸಹ ವಶಕ್ಕೆ ಪಡೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.
Telangana: Sleuths of Anti-Corruption Bureau (ACB) yesterday raided the residence of Erva Balaraju Nagaraju, Tehsildar of Keesara in Medchal-Malkajgiri district & recovered over Rs 1 crore in cash. pic.twitter.com/vi25yGrmbt
— ANI (@ANI) August 14, 2020
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
14-06-26 09:46 pm
HK News Staffer
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
ದಿನಕ್ಕೆ ಒಂದು ವಾಹನಕ್ಕೆ 200 ಲೀಟರ್ ಡೀಸೆಲ್ ಮಾತ್ರ...
13-06-26 03:01 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
14-06-26 10:30 pm
HK News Staffer
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm