ಬ್ರೇಕಿಂಗ್ ನ್ಯೂಸ್
31-01-21 03:22 pm Mangaluru Reporter ಕ್ರೈಂ
ಮಂಗಳೂರು, ಜ.31: ಗಂಜಿಮಠ ಬಳಿಯ ಕೈಗಾರಿಕಾ ಪ್ರಾಂಗಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲ್ಲರಪಟ್ನ ನಿವಾಸಿಗಳಾದ ಅಬ್ದುಲ್ ಹಕೀಂ (33), ಅಬ್ದುಲ್ ರಝಾಕ್ (45), ಮುಹಮ್ಮದ್ ರಫೀಕ್ (42), ಮುಹಮ್ಮದ್ ಮನ್ಸೂರ್ (29), ಇರ್ಫಾನ್ (31) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಪಿಕ್ಅಪ್ ವಾಹನ, ಎರಡು ಬೈಕ್, ಇತರ ಸೊತ್ತುಗಳು ಮತ್ತು 15 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿದ ಸೊತ್ತಿನ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ನೇತೃತ್ವದಲ್ಲಿ ಪಿಎಸ್ಸೈ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ರಾಮ ಪೂಜಾರಿ, ಸುಧೀರ್ ಶೆಟ್ಟಿ, ಸಂತೋಷ ಡಿ.ಕೆ., ವಕೀಲ್ ಎನ್ ಲಮಾಣಿ, ರಶೀದ್ ಶೇಖ್ ಹಾಗೂ ಸಿಬ್ಬಂದಿ ಲಕ್ಷ್ಮಣಗೌಡ, ಹೊನ್ನಪ್ಪಗೌಡ, ರಾಜೇಶ್, ಜಗದೀಶ್, ಮಡಿವಾಳಪ್ಪ, ಜಗದೀಶ್ ಪುತ್ತೂರು, ರವಿಕುಮಾರ್, ರಾಮ ನಾಯ್ಕ, ದೇವಪ್ಪ, ಕಿಸ್ಟಪ್ಪ ರಾಥೋಡ್, ಲಕ್ಷ್ಮಣ ತಿರುಪತಿ, ಹೇಮಂತ್, ಉಮೇಶ್, ಮುತ್ತಣ್ಣ, ಸಂಜೀವ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Five members who had planned for robbery in Gajimata in Mangalore have been arrested by Police.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm