ಬ್ರೇಕಿಂಗ್ ನ್ಯೂಸ್
31-01-21 03:22 pm Mangaluru Reporter ಕ್ರೈಂ
ಮಂಗಳೂರು, ಜ.31: ಗಂಜಿಮಠ ಬಳಿಯ ಕೈಗಾರಿಕಾ ಪ್ರಾಂಗಣದಲ್ಲಿ ದರೋಡೆಗೆ ಹೊಂಚು ಹಾಕುತ್ತಿದ್ದ ಆರೋಪದಲ್ಲಿ ಬಜ್ಪೆ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮುಲ್ಲರಪಟ್ನ ನಿವಾಸಿಗಳಾದ ಅಬ್ದುಲ್ ಹಕೀಂ (33), ಅಬ್ದುಲ್ ರಝಾಕ್ (45), ಮುಹಮ್ಮದ್ ರಫೀಕ್ (42), ಮುಹಮ್ಮದ್ ಮನ್ಸೂರ್ (29), ಇರ್ಫಾನ್ (31) ಬಂಧಿತ ಆರೋಪಿಗಳು.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಪಿಕ್ಅಪ್ ವಾಹನ, ಎರಡು ಬೈಕ್, ಇತರ ಸೊತ್ತುಗಳು ಮತ್ತು 15 ಸಾವಿರ ರೂ. ನಗದು ವಶಕ್ಕೆ ಪಡೆಯಲಾಗಿದೆ. ಸ್ವಾಧೀನ ಪಡಿಸಿದ ಸೊತ್ತಿನ ಮೌಲ್ಯ ಆರು ಲಕ್ಷ ರೂ. ಎಂದು ಅಂದಾಜಿಸಲಾಗಿದೆ.
ಪೊಲೀಸ್ ನಿರೀಕ್ಷಕ ಕೆ.ಆರ್. ನಾಯ್ಕ್ ನೇತೃತ್ವದಲ್ಲಿ ಪಿಎಸ್ಸೈ ಪೂವಪ್ಪ ಎಚ್.ಎಂ., ರಾಘವೇಂದ್ರ ನಾಯ್ಕ, ಅಪರಾಧ ಪತ್ತೆ ವಿಭಾಗದ ಸಿಬ್ಬಂದಿ ರಾಮ ಪೂಜಾರಿ, ಸುಧೀರ್ ಶೆಟ್ಟಿ, ಸಂತೋಷ ಡಿ.ಕೆ., ವಕೀಲ್ ಎನ್ ಲಮಾಣಿ, ರಶೀದ್ ಶೇಖ್ ಹಾಗೂ ಸಿಬ್ಬಂದಿ ಲಕ್ಷ್ಮಣಗೌಡ, ಹೊನ್ನಪ್ಪಗೌಡ, ರಾಜೇಶ್, ಜಗದೀಶ್, ಮಡಿವಾಳಪ್ಪ, ಜಗದೀಶ್ ಪುತ್ತೂರು, ರವಿಕುಮಾರ್, ರಾಮ ನಾಯ್ಕ, ದೇವಪ್ಪ, ಕಿಸ್ಟಪ್ಪ ರಾಥೋಡ್, ಲಕ್ಷ್ಮಣ ತಿರುಪತಿ, ಹೇಮಂತ್, ಉಮೇಶ್, ಮುತ್ತಣ್ಣ, ಸಂಜೀವ ಮತ್ತು ಮಂಜುನಾಥ್ ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
Five members who had planned for robbery in Gajimata in Mangalore have been arrested by Police.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am