ಬ್ರೇಕಿಂಗ್ ನ್ಯೂಸ್
01-02-21 11:00 am Mangalore Correspondent ಕ್ರೈಂ
ಮಂಗಳೂರು, ಫೆ.1: ಮಾಜಿ ಪ್ರಿಯಕರ ಮೂರು ಮಂದಿಯ ತಂಡ ಕಟ್ಟಿಕೊಂಡು ಬಂದು ಮಾಜಿ ಪ್ರೇಯಸಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಬೆಂದೂರು ವೆಲ್ ನಲ್ಲಿರುವ ಕುಮಾರ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಜ.30 ರಂದು ಘಟನೆ ನಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳೂರಿನ ತ್ರಿಶೂಲ್ ಎಂಬಾತ ದಾಳಿ ನಡೆಸಿದ್ದು ಪೊಲೀಸರು ಈತನ ಸಹಿತ ಮೂವರನ್ನು ಬಂಧಿಸಿದ್ದಾರೆ.


ಯುವತಿ ಜೊತೆಗಿದ್ದ ಪ್ರತೀಕ್ಷ್ ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಆತನಿಗೆ ನಾಲ್ಕು ಕಡೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಆಗಂತುಕರು ಹೆಲ್ಮೆಟ್ ಹಾಕ್ಕೊಂಡು ಬಂದು ಹೊಟೇಲ್ ಒಳಗೆ ದಾಂಧಲೆ ನಡೆಸಿದ್ದು ಮತ್ತು ಚೂರಿಯಿಂದ ದಾಳಿ ಮಾಡಿದ್ದು ಹೊಟೇಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನ ಜೊತೆಗಿದ್ದಾನೆಂಬ ಕೋಪದಲ್ಲಿ ತ್ರಿಶೂಲ್ ದಾಳಿ ನಡೆಸಿದ್ದಾನೆ. ಹೊಟೇಲಿನಲ್ಲಿದ್ದ ಇತರೇ ಗ್ರಾಹಕರು, ಯುವತಿಯರು ದಾಳಿ ವೇಳೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ತ್ರಿಶೂಲ್ ವಿರುದ್ಧ ಈ ಹಿಂದೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
Video:
In a Shocking incident, a Gril was stabbed by her Ex Lover at a private restaurant in Mangalore. Also, her friend was brutally stabbed by the gang. The gang has been arrested by the Kadri Police.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm