ಬ್ರೇಕಿಂಗ್ ನ್ಯೂಸ್
01-02-21 11:00 am Mangalore Correspondent ಕ್ರೈಂ
ಮಂಗಳೂರು, ಫೆ.1: ಮಾಜಿ ಪ್ರಿಯಕರ ಮೂರು ಮಂದಿಯ ತಂಡ ಕಟ್ಟಿಕೊಂಡು ಬಂದು ಮಾಜಿ ಪ್ರೇಯಸಿ ಮತ್ತು ಆಕೆಯ ಜೊತೆಗಿದ್ದ ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ಬೆಂದೂರು ವೆಲ್ ನಲ್ಲಿರುವ ಕುಮಾರ್ ಇಂಟರ್ನ್ಯಾಷನಲ್ ಹೊಟೇಲ್ ನಲ್ಲಿ ಜ.30 ರಂದು ಘಟನೆ ನಡೆದಿದ್ದು ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋಳೂರಿನ ತ್ರಿಶೂಲ್ ಎಂಬಾತ ದಾಳಿ ನಡೆಸಿದ್ದು ಪೊಲೀಸರು ಈತನ ಸಹಿತ ಮೂವರನ್ನು ಬಂಧಿಸಿದ್ದಾರೆ.
ಯುವತಿ ಜೊತೆಗಿದ್ದ ಪ್ರತೀಕ್ಷ್ ಎಂಬ ಯುವಕನಿಗೆ ಚೂರಿಯಿಂದ ಇರಿಯಲಾಗಿದ್ದು ಆತನಿಗೆ ನಾಲ್ಕು ಕಡೆ ಗಾಯಗಳಾಗಿವೆ. ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ಮೂವರು ಆಗಂತುಕರು ಹೆಲ್ಮೆಟ್ ಹಾಕ್ಕೊಂಡು ಬಂದು ಹೊಟೇಲ್ ಒಳಗೆ ದಾಂಧಲೆ ನಡೆಸಿದ್ದು ಮತ್ತು ಚೂರಿಯಿಂದ ದಾಳಿ ಮಾಡಿದ್ದು ಹೊಟೇಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ತಾನು ಪ್ರೀತಿಸುತ್ತಿದ್ದ ಹುಡುಗಿ ಬೇರೊಬ್ಬನ ಜೊತೆಗಿದ್ದಾನೆಂಬ ಕೋಪದಲ್ಲಿ ತ್ರಿಶೂಲ್ ದಾಳಿ ನಡೆಸಿದ್ದಾನೆ. ಹೊಟೇಲಿನಲ್ಲಿದ್ದ ಇತರೇ ಗ್ರಾಹಕರು, ಯುವತಿಯರು ದಾಳಿ ವೇಳೆ ಅಲ್ಲಿಂದ ಓಡಿ ತಪ್ಪಿಸಿಕೊಂಡಿದ್ದಾರೆ. ತ್ರಿಶೂಲ್ ವಿರುದ್ಧ ಈ ಹಿಂದೆ ಉರ್ವಾ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿತ್ತು.
Video:
In a Shocking incident, a Gril was stabbed by her Ex Lover at a private restaurant in Mangalore. Also, her friend was brutally stabbed by the gang. The gang has been arrested by the Kadri Police.
13-08-25 07:03 pm
Bangalore Correspondent
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 10:22 pm
Mangalore Correspondent
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
13-08-25 05:40 pm
Udupi Correspondent
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm