ಬ್ರೇಕಿಂಗ್ ನ್ಯೂಸ್
01-02-21 03:35 pm Mangalore Correspondent ಕ್ರೈಂ
ಕೊಣಾಜೆ, ಫೆ. 1: ಕೈರಂಗಳದ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದ ಅಪ್ರಾಪ್ತ ಯುವತಿಯನ್ನು ಯುವಕನೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಡೆದಿದ್ದು ಕೊಣಾಜೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಾಯಿ ಬಾರದ ಮತ್ತು ಕಿವಿ ಕೇಳದ 16ರ ಹರೆಯದ ಬಾಲಕಿ ಅನ್ನುವುದನ್ನು ತಿಳಿದು ಪುಸಲಾಯಿಸಿ ಹುಡುಗಿ ಮನೆಯಲ್ಲಿ ಒಬ್ಬಳೇ ಇರುವಾಗ ಒಳ ಹೊಕ್ಕಿದ್ದ ಯುವಕ, ಆಕೆಯನ್ನು ಅತ್ಯಾಚಾರ ಗೈಯಲು ಯತ್ನಿಸಿದ್ದಾನೆ. ಈ ವಿಚಾರ ಪಕ್ಕದ ಮನೆಯವರಿಗೆ ತಿಳಿದ ಕೂಡಲೇ ಯುವಕ ಹೊರಗೆ ಓಡಿ ತಪ್ಪಿಸಿದ್ದಾನೆ. ಘಟನೆ ಬಗ್ಗೆ ಯುವತಿ ತಾಯಿ ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದರು.

ಪೊಲೀಸರು ಆರೋಪಿ, ಕೈರಂಗಳ ನಿವಾಸಿ ಸಿದ್ದೀಕ್ ಎಂಬಾತನನ್ನು ಬಂಧಿಸಿದ್ದಾರೆ. ಅಲ್ಲದೆ, ಹುಡುಗಿ ಅಪ್ರಾಪ್ತ ಆಗಿರುವ ಹಿನ್ನೆಲೆ ಪೋಕ್ಸೋ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
ಹುಡುಗಿ ತಾಯಿ ಟೈಲರಿಂಗ್ ಶಾಪ್ ನಲ್ಲಿ ಕೆಲಸಕ್ಕಿದ್ದು ಅಲ್ಲಿಗೆ ಬರುತ್ತಿದ್ದ ಹುಡುಗಿಯನ್ನು ನೋಡಿ ತಿಳಿದಿದ್ದ ಸ್ಥಳೀಯನೇ ಆಗಿರುವ ಯುವಕ ಸಿದ್ದಿಕ್ ಕಾಮುಕ ಕೃತ್ಯಕ್ಕೆ ಕೈಹಾಕಿದ್ದಾನೆ.
An accused has been arrested over an attempt to rape a Dumb girl in Konaje in Mangalore. The arrested has been identified as Sadiq.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am