ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.
ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm