ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.

ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm