ಬ್ರೇಕಿಂಗ್ ನ್ಯೂಸ್
02-02-21 10:43 pm Mangaluru Correspondent ಕ್ರೈಂ
ಕೊಣಾಜೆ, ಫೆ.2: ಮುಡಿಪು ಪವಾಡ ಬೆಟ್ಟದಲ್ಲಿ ಸರಸದಲ್ಲಿ ತೊಡಗಿದ್ದ ಅನ್ಯಕೋಮಿನ ಜೋಡಿಯನ್ನು ಪತ್ತೆ ಹಚ್ಚಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
ಮೂಡುಬಿದಿರೆ ನಿವಾಸಿ ಮಹಮ್ಮದ್ ಝುನೈದ್ ಎಂಬ ಯುವಕ ಮುಡಿಪು ಡಿ.ಜಿ ಕಟ್ಟೆ, ವಿದ್ಯಾನಗರ ನಿವಾಸಿ ಹಿಂದು ಯುವತಿಯೊಂದಿಗೆ ಸಖ್ಯ ಬೆಳೆಸಿದ್ದು ಇಂದು ಮಧ್ಯಾಹ್ನ ಜೋಡಿಗಳು ಮುಡಿಪು ಬೆಟ್ಟದಲ್ಲಿ ಸರಸ ಸಲ್ಲಾಪದಲ್ಲಿದ್ದರು ಎನ್ನಲಾಗಿದೆ.

ಈ ವೇಳೆ ಮಾಹಿತಿ ಅರಿತು ಸ್ಥಳಕ್ಕೆ ದಾಳಿ ಮಾಡಿದ ಹಿಂದು ಜಾಗರಣ ವೇದಿಕೆ ಸದಸ್ಯರು ಯುವಕನಲ್ಲಿ ವಿಚಾರಿಸಿದಾಗ ತಾನು ಬ್ರಾಹ್ಮಣ, ಹೆಸರು ಗಣೇಶನೆಂದು ಹೇಳಿದ್ದಾನೆ. ಕಾರ್ಯಕರ್ತರು ಜನಿವಾರ ಎಲ್ಲೆಂದು ಕೇಳಿದಾಗ ದಡಬಡಾಯಿಸಿದ್ದಾನೆ. ಧರ್ಮದೇಟು ಬಿದ್ದಾಗ ಸತ್ಯಾಂಶ ಹೊರಬಿದ್ದಿದ್ದು, ಯುವಕನನ್ನು ಕೊಣಾಜೆ ಪೊಲೀಸರ ವಶಕ್ಕೆ ನೀಡಿದ್ದಾರೆ.
Interfaith couples having romance at Mudipu, Mangalore was caught by Hindu Jagarana Vedike. Konaje Police have taken the youth into custody.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am