ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm