ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am