ಬ್ರೇಕಿಂಗ್ ನ್ಯೂಸ್
03-02-21 11:08 pm Mangaluru Correspondent ಕ್ರೈಂ
ಮಂಗಳೂರು, ಫೆ. 3: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ನಗರದ ವಿವಿಧೆಡೆ ಇರುವ ಎಟಿಎಂಗಳಿಂದ 2.24 ಲಕ್ಷ ರೂ. ಡ್ರಾ ಮಾಡಿ ವಂಚಿಸಿದ ಬಗ್ಗೆ ಬ್ಯಾಂಕ್ ಮ್ಯಾನೇಜರ್ ಮಂಗಳೂರಿನ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ವ್ಯಕ್ತಿಯೋರ್ವ ನಗರದ ಮೋರ್ಗನ್ಸ್ಗೇಟ್, ಮಂಗಳಾದೇವಿ, ಕೊಟ್ಟಾರ, ಬಂಟ್ಸ್ ಹಾಸ್ಟೆಲ್, ಕಾರ್ ಸ್ಟ್ರೀಟ್, ಲಾಲ್ಭಾಗ್, ಎಂಪೈರ್ ಮಾಲ್, ಮಂಗಳಾದೇವಿಯಲ್ಲಿ ಎಟಿಎಂನಿಂದ ಹಣ ಡ್ರಾ ಮಾಡಿದ್ದು ಹಣ ಬಂದಿರಲಿಲ್ಲ ಎಂಬ ಕಾರಣದಿಂದ ಆನ್ಲೈನ್ ಕ್ಲೇಮು ಬಗ್ಗೆ ಬ್ಯಾಂಕಿಗೆ ದೂರು ನೀಡಿದ್ದ. ಸಂಶಯಗೊಂಡ ಬ್ಯಾಂಕ್ ಮ್ಯಾನೇಜರ್ ಎಟಿಎಂಗಳ ಸಿಸಿಟಿವಿ ಪರಿಶೀಲನೆ ನಡೆಸಿದ್ದು ಎಲ್ಲ ಎಟಿಎಂ ಕೇಂದ್ರಗಳಲ್ಲಿ ವ್ಯಕ್ತಿ ಹಣ ಡ್ರಾ ಮಾಡಿದ್ದು, ಹಣವನ್ನು ಸ್ವೀಕರಿಸಿರುವುದು ಕಂಡುಬಂದಿದೆ.
ಆದರೆ ವ್ಯಕ್ತಿಯು ಹಣ ಮೆಷಿನ್ನಿಂದ ಬರುವ ವೇಳೆಗೆ ಯಾವುದೋ ಅನಧಿಕೃತ ವಸ್ತುವನ್ನು ಕ್ಯಾಷ್ ಡಿಸ್ಪೆನ್ಸರಿಗೆ ಹಾಕಿ ‘ಟ್ರಾನ್ಸಾಕ್ಷನ್ ಫೇಲ್ಡ್’ ಎಂದು ಬರುವಂತೆ ಮಾಡಿದ್ದಾನೆ ಎನ್ನಲಾಗುತ್ತಿದ್ದು ಬ್ಯಾಂಕ್ಗೆ ವಂಚನೆ ನಡೆಸಿದ್ದಾಗಿ ದೂರು ನೀಡಲಾಗಿದೆ.
A nationalised bank manager has filed a complaint against a person for trying to cheat about Rs 2.24 lakh by making a false claim on ATM transaction failure in Mangalore.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm