ಬ್ರೇಕಿಂಗ್ ನ್ಯೂಸ್
04-02-21 12:03 pm Udupi Correspondent ಕ್ರೈಂ
ಕಾಪು, ಫೆ.4 : ಇಲ್ಲಿನ ಮೂಳೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಬಳಿಯಿರುವ ನಾರಾಯಣಗುರು ಮಂದಿರಕ್ಕೆ ಬುಧವಾರ ತಡರಾತ್ರಿ ಕಳ್ಳರು ನುಗ್ಗಿದ್ದಾರೆ.
ಎಂದಿನಂತೆ ಪೂಜೆಗಾಗಿ ಅರ್ಚಕರು ಇಂದು ಬೆಳಗ್ಗಿನ ಜಾವ ಮಂದಿರಕ್ಕೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ. ಮಂದಿರದ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು ಕಾಣಿಕೆ ಡಬ್ಬಿಯಲ್ಲಿದ್ದ ನಗದನ್ನು ಕಳವು ಮಾಡಿದ್ದಾರೆ. ಅಲ್ಲದೆ ಕಪಾಟಿನ ಬೀಗ ಮುರಿದು ತಡಕಾಡಿದ್ದಾರೆ.


ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಕಾಪು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Burglars Steal Jewellery from Narayana Guru Temple at Kapu. Kapu police are investigating the case.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm