ಬ್ರೇಕಿಂಗ್ ನ್ಯೂಸ್
05-02-21 11:10 am Udupi Correspondent ಕ್ರೈಂ
ಉಡುಪಿ, ಫೆ.5 : ಆಟೋ ರಿಕ್ಷಾದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು.
ಬಂಧಿತರಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.
ರಿಕ್ಷಾದಲ್ಲಿ ಮಹಾರಾಷ್ಟ್ರದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ. ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
The Udipi Police have arrested three persons who were smuggling drugs from Maharashtra to Manipal. 8 Kg Ganja and Auto have been seized.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
05-05-25 03:24 pm
Mangalore Correspondent
Paakashala Resturant, Mangalore: ಮಂಗಳೂರಿನಲ್ಲು...
05-05-25 11:22 am
Sharan Pumpwell, Mangalore, threat: ಶರಣ್ ಪಂಪ್...
04-05-25 11:26 pm
Mangalore, Hate speech, BJP MLA Harish Poonja...
04-05-25 08:49 pm
Minister Gundu Rao, Mangalore: ಮುಸ್ಲಿಂ ಮುಖಂಡರ...
04-05-25 08:39 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm