ಬ್ರೇಕಿಂಗ್ ನ್ಯೂಸ್
05-02-21 11:10 am Udupi Correspondent ಕ್ರೈಂ
ಉಡುಪಿ, ಫೆ.5 : ಆಟೋ ರಿಕ್ಷಾದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು.
ಬಂಧಿತರಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

ರಿಕ್ಷಾದಲ್ಲಿ ಮಹಾರಾಷ್ಟ್ರದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ. ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
The Udipi Police have arrested three persons who were smuggling drugs from Maharashtra to Manipal. 8 Kg Ganja and Auto have been seized.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm