ಬ್ರೇಕಿಂಗ್ ನ್ಯೂಸ್
05-02-21 11:10 am Udupi Correspondent ಕ್ರೈಂ
ಉಡುಪಿ, ಫೆ.5 : ಆಟೋ ರಿಕ್ಷಾದಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಿಸುತ್ತಿದ್ದ ಮೂವರನ್ನು ಉಡುಪಿ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.
ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು.
ಬಂಧಿತರಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ.

ರಿಕ್ಷಾದಲ್ಲಿ ಮಹಾರಾಷ್ಟ್ರದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ತರುತ್ತಿದ್ದ ಬಗ್ಗೆ ಖಚಿತ ಮಾಹಿತಿಯಂತೆ ಪೊಲೀಸರು ದಾಳಿ ನಡೆಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್ ನೇತೃತ್ವದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ ಎಂ. ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂದಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
The Udipi Police have arrested three persons who were smuggling drugs from Maharashtra to Manipal. 8 Kg Ganja and Auto have been seized.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm