ಬ್ರೇಕಿಂಗ್ ನ್ಯೂಸ್
05-02-21 11:23 am Mangalore Correspondent ಕ್ರೈಂ
ಮಂಗಳೂರು, ಫೆ.5 : ಮನೆಯಲ್ಲಿ ಇಟ್ಟಿದ್ದ ವಜ್ರದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ನಗರದ ಕೊಡಿಯಾಲ್ ಗುತ್ತಿನ ಏಳನೇ ಕ್ರಾಸ್ ನಿವಾಸಿ ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕೊಡಿಯಾಲ್ ಗುತ್ತಿನ 7ನೇ ಕ್ರಾಸ್ ನಿವಾಸಿ ಉಷಾ ರಾವ್ ಅವರು ಸ್ನಾನದ ಕೊಠಡಿಗೆ ತೆರಳುವ ಸಂದರ್ಭದಲ್ಲಿ ವಜ್ರದ ಕಿವಿಯೋಲೆಯನ್ನು ತೊಳೆದು ತಂದು ಹಾಸಿಗೆಯಲ್ಲಿಟ್ಟಿದ್ದರು. ಆ ಬಳಿಕ ವಜ್ರದ ಕಿವಿಯೋಲೆ ನಾಪತ್ತೆಯಾಗಿದೆ.
ಮರುದಿನ ತನ್ನ ಇಬ್ಬರು ಪುತ್ರರಿಗೆ ಈ ವಿಚಾರ ತಿಳಿಸಿದ್ದು, ಅವರು ಎಷ್ಟು ಹುಡುಕಿದರೂ ಕಿವಿಯೋಲೆ ಪತ್ತೆಯಾಗಿಲ್ಲ. ವಜ್ರದ ಕಿವಿಯೋಲೆಯ ಮೌಲ್ಯ ಸುಮಾರು 80,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
A complaint of Diamond earring missing has been filed at Bunder Police Station.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm