ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
14-08-25 01:48 pm
Bangalore Correspondent
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm