ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
14-06-26 09:47 pm
HK News Staffer
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
15-06-26 11:50 am
HK News Staffer
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am
ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕ...
14-06-26 10:30 pm
ಮಂಜೇಶ್ವರ; ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಬಾಲಕಿಯರು...
14-06-26 05:08 pm
ಪತ್ನಿ ಮನೆ ಬಿಟ್ಟು ಹೋಗಿದ್ದಕ್ಕೆ ಅಪಪ್ರಚಾರ; ಸ್ನೇಹಿ...
13-06-26 09:17 pm