ಬ್ರೇಕಿಂಗ್ ನ್ಯೂಸ್
05-02-21 01:46 pm Mangalore Correspondent ಕ್ರೈಂ
ಕೊಣಾಜೆ, ಫೆ.5: ಕಪ್ಪು ಪಲ್ಸರ್ ಬೈಕಲ್ಲಿ ಬಂದ ಕಳ್ಳರು ಮಹಿಳೆಯೋರ್ವರಿಗೆ ಖಾರದ ಪುಡಿ ಎರಚಿ ಚಿನ್ನ ಎಂದು ರೋಲ್ಡ್ ಗೋಲ್ಡ್ ಕರಿಮಣಿ ಸರ ಎಗರಿಸಿ ಪರಾರಿಯಾದ ಘಟನೆ ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ನಡೆದಿದೆ.
ಹರೇಕಳ ಗ್ರಾಮದ ಬಾವಲಿಗುರಿ ಎಂಬಲ್ಲಿ ಬಸ್ಸು ನಿಲ್ದಾಣದಲ್ಲಿ ಕೆಲಸಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತ ನಿಂತಿದ್ದ ಶಾಂತ ಎಂಬ ಮಹಿಳೆಗೆ ಕಪ್ಪು ಪಲ್ಸರ್ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಖಾರದ ಪುಡಿ ಎರಚಿ ಕತ್ತಲ್ಲಿದ್ದ ಕರಿಮಣಿ ಸರವನ್ನು ಎಗರಿಸಿ ಪರಾರಿಯಾಗಿದ್ದಾರೆ.
ಮಹಿಳೆ ಧರಿಸಿದ್ದ ಕರಿಮಣಿ ಸರ ಮಾತ್ರ ರೋಲ್ಡ್ ಗೋಲ್ಡ್ ಆಗಿದ್ದು ಸುಮಾರು 600 ರೂಪಾಯಿ ಬೆಳೆಯದ್ದಾಗಿದೆ ಎಂದು ಕೊಣಾಜೆ ಪೊಲೀಸರು ತಿಳಿಸಿದ್ದಾರೆ. ಶಾಂತ ಅವರು ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಆಯೆ ಕೊನೊವಡ್, ಅವು ಸಂತೆದ. ಆಂಡ ಎನ್ನ ಕೆಕ್ಕಿಲ್ದ್ ಒಯ್ತಿನಾಯೆ ಬಾಕಿದಕ್ಲೆನ್ ಬುಡುವೆನಾ.. ಬಂಗಾರ್ದ ಆತುಂಡ ಪೋತುವಂದಾ (ಅವನು ಕೊಂಡು ಹೋಗಲಿ, ಅದು ಸಂತೆಯ ಸರ. ಆದರೆ ನನ್ನ ಕುತ್ತಿಗೆಯಿಂದ ಎಲ್ಕೊಂಡು ಹೋದವನು ಬೇರೆಯವರನ್ನು ಬಿಡುತ್ತಾನೆಯೇ? ಬಂಗಾರದ್ದಾದರೆ ಹೋಗ್ತಿತ್ತಲ್ಲಾ) ಹೀಗೆಂದು ಬೈದುಕೊಂಡು ಆ ಮಹಿಳೆ ಸ್ಟೇಶನಿಗೆ ಬಂದಿದ್ದರು.
Bike Borne Men throw chilly powder and snatch gold from women at konaje in Mangalore. The police are how investigating the case.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm