ಬ್ರೇಕಿಂಗ್ ನ್ಯೂಸ್
05-02-21 10:34 pm Mangaluru Correspondent ಕ್ರೈಂ
ಸುಳ್ಯ, ಫೆ.5: ಹಂದಿ ಬೇಟೆಗೆಂದು ಶಿಕಾರಿ ತೆರಳಿದ್ದ ವೇಳೆ ಕಾಡು ಪ್ರಾಣಿಗೆಂದು ಹಾರಿಸಿದ್ದ ಗುಂಡು ಜೊತೆಗಾರನಿಗೇ ಬಿದ್ದು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ಅರಂತೋಡಿನಲ್ಲಿ ನಡೆದಿದೆ.
ನಿನ್ನೆ ರಾತ್ರಿ 9 ಗಂಟೆ ಸುಮಾರಿಗೆ ಅರಂತೋಡು ಬಳಿಯ ಅರಣ್ಯ ವಿಭಾಗದ ಪೂಮಲೆ ಬೆಟ್ಟದಲ್ಲಿ ನಾಲ್ವರು ಶಿಕಾರಿಗೆ ತೆರಳಿದ್ದರು. ಕಾಡಿಗೆ ತಲುಪಿದ ಬಳಿಕ ಹಂದಿಯನ್ನು ಅಟ್ಟಿಸಲೆಂದು ನಾಲ್ಕು ಕಡೆಗೆ ತೆರಳಿದ್ದು ಈ ಪೈಕಿ ಸತ್ಯಮೂರ್ತಿ ಎಂಬಾತನ ಮೇಲೆ ಗುಂಡೇಟು ಬಿದ್ದಿದೆ. ಕಾಡು ಹಂದಿಯೆಂದು ಶಬ್ದ ಕೇಳಿಬಂದಿದ್ದ ಕಡೆಗೆ ಗುಂಡು ಹಾರಿಸಿದ್ದು ಅಲ್ಲಿ ಕುಳಿತಿದ್ದ ಸತ್ಯಮೂರ್ತಿ ಮೇಲೆ ಹಲವು ಸುತ್ತುಗಳ ಗುಂಡು ಬಿದ್ದಿತ್ತು. ನಾಡಕೋವಿಯ ಗುಂಡು ಎದೆ, ತಲೆಯ ಭಾಗಕ್ಕೆ ಗುಂಡು ಬೀಳದ ಕಾರಣ ಆತ ಸಾವಿನಿಂದ ಬಚಾವಾಗಿದ್ದಾನೆ. ಕೂಡಲೇ ಅಲ್ಲಿಂದ ಎತ್ತಿಕೊಂಡು ಬಂದು ಸುಳ್ಯದ ಕೆವಿಜಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆ ಸಂಬಂಧ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಇತರ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ರಾಧಾಕೃಷ್ಣ (48) ಗಣೇಶ್ (35) ಮತ್ತು ಮೋನಪ್ಪ (50) ಬಂಧಿತರು. ಬೇಟೆಗೆ ತೆರಳಿದ್ದ ನಾಲ್ವರು ಕೂಡ ಅರಂತೋಡು ನಿವಾಸಿಗಳಾಗಿದ್ದಾರೆ.
Dakshina Kannada Police have arrested three persons in connection with alleged misfire during hunting.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm