ಬ್ರೇಕಿಂಗ್ ನ್ಯೂಸ್
06-02-21 12:45 pm Headline Karnataka News Network ಕ್ರೈಂ
ಹೈದರಾಬಾದ್, ಫೆ.5: ದಂಡ ಹಾಕಿದ್ದಕ್ಕೆ ಕೋಪಗೊಂಡ ವ್ಯಕ್ತಿಯೋರ್ವ ಟ್ರಾಫಿಕ್ ಸಿಗ್ನಲ್ ಮತ್ತು ಪೊಲೀಸ್ ಠಾಣೆಯ ವಿದ್ಯುತ್ ಕಡಿತಗೊಳಿಸಿದ್ದಾನೆ. ಆರೋಪಿ ವಿದ್ಯುತ್ ಇಲಾಖೆಯ ನೌಕರನಾಗಿದ್ದು, ಸದ್ಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಎ.ರಮೇಶ್ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ ವ್ಯಕ್ತಿ. ಮಲಕಾಜಗಿರಿಯ ಇಲಾಖೆಯಲ್ಲಿ ಈ ಘಟನೆ ನಡೆದಿದ್ದು, ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದರಿಂದ ಪೊಲೀಸರು ದಂಡ ಹಾಕಿದ್ದರು. ಕೆಲ ದಿನಗಳ ಹಿಂದೆ ರಮೇಶ್ ಬೈಕ್ ನ್ನು ಓರ್ವ ಅಪ್ರಾಪ್ತ ಓಡಿಸುತ್ತಿದ್ದನು. ಹಾಗಾಗಿ ಬೈಕ್ ಹಿಡಿದ ಪೊಲೀಸರು ರಮೇಶ್ ಮನವಿ ಮಾಡಿಕೊಂಡರು ನಿಯಮದ ಪ್ರಕಾರ ದಂಡ ವಿಧಿಸಿದ್ದರು.

ದಂಡ ಹಾಕಿದ್ದಕ್ಕೆ ಕೋಪಗೊಂಡ ರಮೇಶ್ ಮೊದಲಿಗೆ ಟ್ರಾಫಿಕ್ ಸಿಗ್ನಲ್ ಸಂಪರ್ಕ, ಜಿಡಿಮೆಟಲಾ ಸ್ಟೇಶನ್ ಮತ್ತು ಎಲ್ ಆ್ಯಂಡ್ ಓ ಪೊಲೀಸ್ ಸ್ಟೇಶನ್ ಗಳ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾನೆ. ಇದರಿಂದ ಎರಡು ಗಂಟೆ ಮೂರು ಸ್ಥಳಗಳಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗಿತ್ತು. ಸದ್ಯ ಆರೋಪಿಯನ್ನ ಬಂಧಿಸಿರುವ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.
In a bizarre incident, a man in Hyderabad disconnected the power supply of two police stations and the traffic signal as the police issued a challan against his two-wheelers.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm