ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.


ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
29-08-26 10:49 pm
HK News Staffer
‘ದಬ್ಬಾಳಿಕೆ ಮಾಡಲಿ, ರಿಪೇರಿ ಮಾಡೋದು ನಂಗೆ ಗೊತ್ತಿದೆ...
29-08-26 10:47 pm
ನಾಗೇಂದ್ರ ರಾಜಿನಾಮೆ ನೀಡಿದ್ರೂ ಬಿಜೆಪಿ ಪಾದಯಾತ್ರೆ ಮ...
29-08-26 10:38 pm
ಸಿನಿಮಾಗಳಲ್ಲಿ ಮಹಿಳೆಯನ್ನು ಭೋಗದ ವಸ್ತುವನ್ನಾಗಿ ತೋರ...
28-08-26 09:35 pm
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
29-08-26 10:25 pm
HK News Staffer
ನೇಪಾಳ ಪ್ರವಾಹದ ಬಳಿಕ ಇನ್ಫೋಸಿಸ್ ಪಬ್ಲಿಕ್ ಸರ್ವಿಸಸ್...
29-08-26 03:36 pm
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm