ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.
ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
19-06-25 01:05 pm
Mangalore Correspondent
Udupi Bus Driver: ಅಡ್ಡಾದಿಡ್ಡಿ ಬಸ್ ಚಲಾಯಿಸಿ ರಂಪ...
18-06-25 10:57 pm
Lokayukta Arrest, Mangalore: ಸಿಂಗಲ್ ಸೈಟ್ ನಕ್ಷ...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
19-06-25 04:37 pm
Mangalore Correspondent
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm