ಬ್ರೇಕಿಂಗ್ ನ್ಯೂಸ್
08-02-21 10:31 am Mangalore Correspondent ಕ್ರೈಂ
ಮಂಗಳೂರು, ಫೆ.8: ಕ್ಷುಲ್ಲಕ ಕಾರಣಕ್ಕೆ ಯುವಕನೊಬ್ಬನ ಮೇಲೆ ಆರು ಜನರ ದುಷ್ಕರ್ಮಿಗಳ ತಂಡ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ನಲ್ಲಿ ನಡೆದಿದೆ.
ಗಾಯಾಳುವನ್ನು ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂದು ಗುರುತಿಸಲಾಗಿದೆ. ದೀಪಕ್ ನಿನ್ನೆ ರಾತ್ರಿ ತನ್ನ ಬೈಕಿನಲ್ಲಿ ಲಾಲ್ ಬಾಗಿನ ಪಬ್ಬಾಸ್ ಐಸ್ ಕ್ರೀಂ ಪಾರ್ಲರ್ ಬಳಿ ನಿಂತಿದ್ದಾಗ ಅಲ್ಲಿದ್ದ ಆರು ಮಂದಿಯ ತಂಡ ಈತನನ್ನು ಪ್ರಶ್ನೆ ಮಾಡಿದೆ. ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ಅಂಟಿಸಿದ್ದನ್ನು ಪ್ರಶ್ನಿಸಿದ್ದು ಮಾತಿಗೆ ಮಾತು ಬೆಳೆದು ದೀಪಕ್ ಮೇಲೆ ದಾಳಿ ಮಾಡಿದ್ದಾರೆ. ದೀಪಕ್ ಕೈಗೆ ಕೊಯ್ದ ರೀತಿಯ ಗಾಯವಾಗಿದ್ದು ಬ್ಲೇಡ್ ನಿಂದ ಗೀರಿ ಹಲ್ಲೆಗೆ ಯತ್ನಿಸಿದ್ದಾಗಿ ಪೊಲೀಸರು ತಿಳಿಸಿದ್ದಾರೆ. ವಿಷಯ ತಿಳಿದ ಕೂಡಲೇ ಉರ್ವಾ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಅಷ್ಟರಲ್ಲಿ ಆರು ಜನರ ತಂಡ ತಮ್ಮ ಬೈಕುಗಳಲ್ಲಿ ಪರಾರಿಯಾಗಿದ್ದಾರೆ.


ದೀಪಕ್ ನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲು ಮಾಡಿದ್ದು ಉರ್ವಾ ಪೊಲೀಸರು ಘಟನೆ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ತಿಳಿದು ರಾತ್ರಿಯೇ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಲ್ಲದೆ, ಘಟನೆ ಹಿಂದೆ ಯಾರೇ ಇದ್ದರೂ, ಅವರನ್ನು ನಿರ್ದಾಕ್ಷಿಣ್ಯವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾಗಿ ತಿಳಿಸಿದ್ದಾರೆ.
A man was attacked by a group of six unidentified miscreants near Pabbas Lalbagh over Shivaji Sticker on his two wheeler. The injured has been identified as Deepak.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm