ಬ್ರೇಕಿಂಗ್ ನ್ಯೂಸ್
08-02-21 04:07 pm Headline Karnataka News Network ಕ್ರೈಂ
ಮುಂಬೈ, ಫೆ.8 : ಮಲ್ಟಿಪ್ಲೆಕ್ಸ್ ಥಿಯೇಟರ್ ಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಟ್ವೀಟ್ ಮಾಡಿದ 19 ವರ್ಷದ ಯುವಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಬನ್ವಾರಿ ಸಿಂಗ್ ಎಂದು ಗುರುತಿಸಲಾಗಿದ್ದು, ಜನವರಿ 22ರಂದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಟ್ಯಾಗ್ ಮಾಡಿಕೊಂಡಿದ್ದಾನೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.

ಕಮಾಂಡೋ ಸಿಂಗ್ ಎಂಬ ಹೆಸರಿನಲ್ಲಿರುವ ಟ್ವಿಟರ್ ಖಾತೆಯನ್ನು ಯುವಕ ಬಳಕೆ ಮಾಡುತ್ತಿದ್ದು, ಮುಂಬೈನ ಏಳು ಮಲ್ಟಿಪ್ಲೆಕ್ಸ್ ಗಳಲ್ಲಿ ಬಾಂಬ್ ಸ್ಫೋಟವಾಗುತ್ತದೆ ಎಂದು ಹೇಳಿಕೊಂಡಿದ್ದಾನೆ. ಪೊಲೀಸರು ಕೂಡಲೇ ಮಲ್ಟಿಪ್ಲೆಕ್ಸ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಇದು ವಂಚಿಸಲು ಹಾಕಿರುವ ಟ್ವೀಟ್ ಎಂದು ಮನಗಂಡಿದ್ದಾರೆ. ಈ ಮಧ್ಯೆ ಆರೋಪಿ ತಾನು ಟ್ವೀಟ್ ಮಾಡಿದ್ದನ್ನು ಅಳಿಸಿ ಹಾಕಿದ್ದಾನೆ.
ಘಟನೆ ವಿಚಾರವಾಗಿ ಸೈಬರ್ ಸೆಲ್ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಹರಿಯಾಣದಲ್ಲಿ ಬಂಧಿಸಿದ್ದು, ಆರೋಪಿ ಟ್ವೀಟ್ ಮಾಡಲು ಬಳಸಿದ್ದ ಮೊಬೈಲ್ ಅನ್ನು ವಶಪಡಿಕೊಳ್ಳಲಾಗಿದೆ ಎಂದು ಉಪ ಪೊಲೀಸ್ ಆಯುಕ್ತರಾದ ರಶ್ಮಿ ಕರಂದಿಕರ್ ಹೇಳಿದ್ದಾರೆ.
Mumbai Police have arrested a 19- year-old youth from Haryana for allegedly posting a tweet about bomb blasts at some multiplexes in the city which later turned out to be a hoax, a police official said on Monday.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am