ಬ್ರೇಕಿಂಗ್ ನ್ಯೂಸ್
08-02-21 04:58 pm Headline Karnataka News Network ಕ್ರೈಂ
ಪಾಲಕ್ಕಾಡ್, ಫೆ.8: ಅಲ್ಲಾನನ್ನು ಮೆಚ್ಚಿಸಲು ಗರ್ಭಿಣಿ ಮಹಿಳೆಯೊಬ್ಬರು ತನ್ನ ಆರು ವರ್ಷದ ಮಗುವನ್ನು ಕತ್ತು ಸೀಳಿ ಹತ್ಯೆಗೈದ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ.
30 ವರ್ಷದ ಮದರಸಾ ಶಿಕ್ಷಕಿ ಶಾಹಿದಾ ಈ ಕೃತ್ಯ ಎಸಗಿದ್ದಾರೆ. ತನ್ನ ಮಗನನ್ನು ಅಲ್ಲಾನಿಗೆ ಅರ್ಪಿಸಿದ್ದಾಗಿ ಪೊಲೀಸರ ಮುಂದೆ ಹೇಳಿಕೆ ನೀಡಿದ್ದಾಳೆ.
ಗಲ್ಫ್ ನಿಂದ ಹಿಂತಿರುಗಿದ್ದ ಪತಿ ಮತ್ತೊಂದು ಕೋಣೆಯಲ್ಲಿ ಇಬ್ಬರು ಮಕ್ಕಳೊಂದಿಗೆ ಮಲಗಿದ್ದರು. ಮುಂಜಾನೆ ನಾಲ್ಕು ಗಂಟೆ ವೇಳೆಗೆ ಸಣ್ಣ ಮಗುವನ್ನು ಟಾಯ್ಲೆಟ್ ಗೆ ಕರೆದೊಯ್ದು ಕತ್ತು ಸೀಳಿ ಕೊಲೆ ಮಾಡಿದ್ದಾಳೆ. ಮಹಿಳೆಗೆ ಮೂರು ಗಂಡು ಮಕ್ಕಳಿದ್ದು, ಸಣ್ಣ ಮಗು ಆರು ವರ್ಷದವನಿದ್ದ. ಕೊಲೆಗೈದ ಬಳಿಕ ಜ್ಞಾನೋದಯ ಆಯ್ತೋ ಏನೋ. ಕೂಡಲೇ ಪಾಲಕ್ಕಾಡ್ ಕಂಟ್ರೋಲ್ ರೂಮ್ ನಂಬರಿಗೆ ಫೋನ್ ಮಾಡಿ, ಕೃತ್ಯದ ವಿಚಾರವನ್ನು ಹೇಳಿಕೊಂಡಿದ್ದಾಳೆ.

ನಸುಕಿನ 3ರಿಂದ ನಾಲ್ಕು ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಇಷ್ಟಾದರೂ, ಪಕ್ಕದ ಕೋಣೆಯಲ್ಲಿ ಮಲಗಿದ್ದ ಪತಿ ಮತ್ತು ಮತ್ತಿಬ್ಬರು ಮಕ್ಕಳಿಗೆ ಈ ವಿಷಯ ತಿಳಿಯಲಿಲ್ಲ. ಪೊಲೀಸರು ಸ್ಥಳಕ್ಕೆ ಬಂದು ನೋಡಿದಾಗ, ಬಾತ್ ರೂಮಿನಲ್ಲಿ ಮಗುವಿನ ಮೃತದೇಹ ಕತ್ತು ಸೀಳಿದ ಸ್ಥಿತಿಯಲ್ಲಿತ್ತು. ಕೈಕಾಲು ಕಟ್ಟಿ ಕತ್ತು ಸೀಳಿದ ಸ್ಥಿತಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿತ್ತು.
ಮಹಿಳೆಯನ್ನು ಬಂಧಿಸಿದ್ದು, ಅಲ್ಲಾಹನಿಗೆ ತ್ಯಾಗ ಮಾಡಲು ಈ ಕೃತ್ಯ ಎಸಗಿದ್ದಾಳೋ ಬೇರಾವುದೋ ಕಾರಣ ಇದೆಯೋ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm