ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm