ಬ್ರೇಕಿಂಗ್ ನ್ಯೂಸ್
08-02-21 06:20 pm Mangalore Correspondent ಕ್ರೈಂ
ಪುತ್ತೂರು, ಫೆ.8: ನೌಕಾಪಡೆ ಅಧಿಕಾರಿಯ ಬೀಳ್ಕೊಡುಗೆ ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಬ್ಯಾಂಕ್ ಉದ್ಯೋಗಿ ಯುವತಿಯನ್ನು ಬ್ರಾಯನ್ ರಿಚರ್ಡ್ ಎಂಬಾತ ಅತ್ಯಾಚಾರ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ.
ಜಾಯಿಲಿನ್ ಪಿಂಟೋ ಎಂಬಾತ ನೌಕಾಪಡೆಯಲ್ಲಿದ್ದು ಅಂಡಮಾನ್ ಗೆ ವರ್ಗಾವಣೆ ಆಗಿದ್ದ ಹಿನ್ನೆಲೆಯಲ್ಲಿ ಫೆ.5ರಂದು ಪಾರ್ಟಿ ಆಯೋಜಿಸಲಾಗಿತ್ತು. ಪಾರ್ಟಿಯಲ್ಲಿ ಜಾಯಿಲಿನ್ ಸ್ನೇಹಿತರು ಸೇರಿ 17ರಿಂದ 20 ಮಂದಿ ಪಾಲ್ಗೊಂಡಿದ್ದರು. ಪುತ್ತೂರು ನಗರ ಹೊರವಲಯದ ಕೊಡಿಪ್ಪಾಡಿ ಎಂಬಲ್ಲಿ ಆಕಾಶ್ ಸೆರಾವೊ ಎಂಬಾತನಿಗೆ ಸೇರಿದ ರೆಸಾರ್ಟಿನಲ್ಲಿ ಪಾರ್ಟಿ ನಡೆದಿದ್ದು ಪಾರ್ಟಿ ಬಳಿಕ ಸ್ಥಳೀಯರು ತಮ್ಮ ಮನೆಗೆ ಹಿಂತಿರುಗಿದ್ದರು. ಪಾರ್ಟಿಯಲ್ಲಿ ಪಾಲ್ಗೊಂಡಿದ್ದ ಜಾಯಿಲಿನ್ ಸ್ನೇಹಿತೆ ಬ್ಯಾಂಕ್ ಉದ್ಯೋಗಿ ಯುವತಿ, ಅಂದು ತಡರಾತ್ರಿ ಆಗಿದ್ದರಿಂದ ಮನೆಗೆ ತೆರಳದೆ ವಿಶ್ರಾಂತಿ ಗೃಹದ ಕೊಠಡಿಯಲ್ಲಿ ಉಳಿದುಕೊಂಡಿದ್ದಳು. ಯುವತಿ ಒಂದು ಕೊಠಡಿಯಲ್ಲಿ ಮಲಗಿದ್ದರೆ, ಬ್ರಾಯನ್ ರಿಚರ್ಡ್ ಮತ್ತು ಇತರ ನಾಲ್ವರು ಇನ್ನೊಂದು ಕೊಠಡಿಯಲ್ಲಿ ಮಲಗಿದ್ದರು.
ಮರುದಿನ ಬೆಳಗ್ಗೆ 5 ಗಂಟೆಗೆ ಬ್ರಾಯನ್ ರಿಚರ್ಡ್ ಅಮನ್ನಾ ಎಂಬಾತ ಯುವತಿಯಿದ್ದ ಕೊಠಡಿಗೆ ಹೋಗಿ ಆಕೆಯನ್ನು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಯುವತಿ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ಕಲಂ 328 ಮತ್ತು 376 ಪ್ರಕಾರ ಪ್ರಕರಣ ದಾಖಲಿಸಿದ್ದಾರೆ.
A girl who is a bank employee was raped after calling her for a party at home in Puttur. The arrested has been identified as Brian Richard Ammana
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm