ಬ್ರೇಕಿಂಗ್ ನ್ಯೂಸ್

Forensic Expert Dr Mahabala Shetty, Dharmasthala case: ಧರ್ಮಸ್ಥಳ ಸ್ನಾನಘಟ್ಟ ಬಳಿ 20ಕ್ಕೂ ಹೆಚ್ಚು ಕೊಳೆತ ಶವಗಳನ್ನು ಪೋಸ್ಟ್ ಮಾರ್ಟಂ ಮಾಡಿದ್ದೆ, ಅವನ್ನು ಅಲ್ಲಿಯೇ ಹೂಳಲಾಗಿತ್ತು ; ಪ್ರಕರಣಕ್ಕೆ ಸ್ಫೋಟಕ ತಿರುವು ಕೊಟ್ಟ ಫಾರೆನ್ಸಿಕ್ ತಜ್ಞ ಡಾ.ಮಹಾಬಲ ಶೆಟ್ಟಿ    |    ಕನಸು ಕಮರಿಸಿದ ಅಪಘಾತ ; ವೈದ್ಯರ ಎಡವಟ್ಟು, ಸಕಾಲದಲ್ಲಿ ಚಿಕಿತ್ಸೆ ಸಿಗದೆ ಕೈಕಾಲಿನ ಶಕ್ತಿಯೇ ಊನ, ಕಂಗೆಟ್ಟ ವಿಶ್ವಕರ್ಮ ಕುಟುಂಬಕ್ಕೆ ಕ್ರಿಶ್ಚಿಯನ್ ಗೆಳೆಯರ ಆಸರೆ ! ಅರ್ಧಕ್ಕೆ ಉಳಿದುಬಿಟ್ಟ ಮನೆಗೆ ದಿಕ್ಕಿಲ್ಲದ ಸ್ಥಿತಿ, ಬೆಳಕು ಹರಿಸೀತೆ ಸಹೃದಯರ ಹಾರೈಕೆ ?!    |    Kannada Producer Ganesh, Film Dharmasthala File, Movie: 'ಧರ್ಮಸ್ಥಳ ಫೈಲ್ಸ್' ಸಿನಿಮಾ ಘೋಷಿಸಿದ ಕನ್ನಡದ ನಿರ್ಮಾಪಕ ಎ. ಗಣೇಶ್ ; ಸಮಸ್ಯೆ ಆದ್ರೆ ಚಿತ್ರತಂಡವೇ ಹೊಣೆ ಎಂಬ ಕಂಡೀಷನ್! ಕತೆ ಇನ್ನಷ್ಟೇ ಬರೆಸಬೇಕೆಂದ ಚಿತ್ರತಂಡ     |   

ಸೆಕ್ಸ್ ಗೆ ಒಪ್ಪದ ಪತ್ನಿ ; ಖಿನ್ನತೆಗೆ ಒಳಗಾಗಿ ಪತಿ ಆತ್ಮಹತ್ಯೆ 

16-08-20 12:21 am       Headline Karnataka News Network   ಕ್ರೈಂ

ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ.

ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.

2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.

ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.

ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.