ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am