ಬ್ರೇಕಿಂಗ್ ನ್ಯೂಸ್
16-08-20 12:21 am Headline Karnataka News Network ಕ್ರೈಂ
ಹೈದ್ರಾಬಾದ್, ಆಗಸ್ಟ್ 15: ಪತ್ನಿ ಲೈಂಗಿಕ ಕ್ರಿಯೆಗೆ ಒಪ್ಪುತ್ತಿಲ್ಲ ಎಂದು ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಹೈದ್ರಾಬಾದ್ ನಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ 22 ತಿಂಗಳಾದರೂ ಸೆಕ್ಸ್ ಗೆ ಪತ್ನಿ ಒಪ್ಪದೆ ಇರುವುದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
2018 ರಲ್ಲು ಸುರೇಂದ್ರ ಸಿಂಗ್ ಮತ್ತು ಗೀತಾಳ ಮದುವೆ ಯಾಗಿದ್ದರು. ಸುರೇಂದ್ರ ಸಿಂಗ್ ಗೆ ಇದು ಎರಡನೇ ಮದುವೆಯಾದರೆ ಗೀತಾಗೆ ಇದು ಮೂರನೇ ಮದುವೆ ಎಂದು ಹೇಳಲಾಗಿದೆ. ಸುರೇಂದ್ರ ಮೊದಲ ಪತ್ನಿಯಿಂದ 2016 ರಲ್ಲಿ ವಿಚ್ಚೇದನ ಪಡೆದುಕೊಂಡಿದ್ದ. ಗೀತಾಳು ತನ್ನೆರಡು ಮದುವೆಯಿಂದ ವಿಚ್ಚೇದನ ಪಡೆದುಕೊಂಡಿದ್ದಳು.
ಮದುವೆಯಾಗಿ 22 ತಿಂಗಳಾದರೂ ಸುರೇಂದ್ರ ಗೀತಾಳ ಜೊತೆ ದೈಹಿಕ ಸಂಬಂಧ ಬೆಳೆಸಲು ಸಾಧ್ಯವಾಗಿಲ್ಲ. ಗೀತಾ ದೈಹಿಕ ಸಂಪರ್ಕ ನಡೆಸಲು ಒಪ್ಪಿಗೆ ಸೂಚಿಸುತ್ತಿರಲಿಲ್ಲ. ಇದೇ ವಿಷಯದಲ್ಲಿ ಇವರಿಬ್ಬರ ನಡುವೆ ಜಗಳವು ನಡೆಯುತ್ತಿತ್ತು. ಜಗಳದ ಬಳಿಕ ಗೀತಾ ತವರು ಮನೆಗೆ ಹೋಗಿದ್ದಳು.
ಇದರಿಂದ ಖಿನ್ನತೆಗೆ ಒಳಗಾಗಿದ್ದ ಸುರೇಂದ್ರ ಮನೆಯಲ್ಲಿ ಯಾರೂ ಇಲ್ಲದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm