ಬ್ರೇಕಿಂಗ್ ನ್ಯೂಸ್
10-02-21 12:34 pm Bangalore Correspondent ಕ್ರೈಂ
ಬೆಂಗಳೂರು, ಫೆಬ್ರವರಿ 10: ತನ್ನ ಮಗಳ ವಯಸ್ಸಿನ ಹತ್ತು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಎರಡು ತಿಂಗಳ ಗರ್ಭಿಣಿ ಮಾಡಿರುವ ಘಟನೆ ಬೆಂಗಳೂರಿನ ಹೊರ ವಲಯದಲ್ಲಿ ನಡೆದಿದೆ.
ಉತ್ತರ ಪ್ರದೇಶ ಮೂಲದ ಹತ್ತು ವರ್ಷದ ಬಾಲಕಿ ತನ್ನ ಸೋದರ ಮಾವನ ಮನೆಯಲ್ಲಿ ವಾಸವಾಗಿದ್ದಳು. ಕೂಲಿ ಕೆಲಸ ಮಾಡುವ ಸೋದರ ಮಾವನ ಸಂಬಂಧಿ ಪಕ್ಕದಲ್ಲಿಯೇ ವಾಸವಾಗಿದ್ದರು. ಹತ್ತು ವರ್ಷದ ಬಾಲಕಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಕಳೆದ ಬುಧವಾರ ಆಸ್ಪತ್ರೆಗೆ ದಾಖಲಿಸಿದಾಗ ಹತ್ತು ವರ್ಷದ ಬಾಲಕಿ ಎರಡು ತಿಂಗಳ ಗರ್ಭಿಣಿಯಾಗಿರುವ ಸಂಗತಿ ಗೊತ್ತಾಗಿದೆ.
ಬಾಲಕಿಯನ್ನು ವಿಚಾರಣೆ ನಡೆಸಿದಾಗ ಸೋದರ ಮಾವ ಹಾಗೂ ಸಂಬಂಧಿ ನಿರಂತರವಾಗಿ ಲೈಂಗಿಕವಾಗಿ ಬಳಸಿಕೊಂಡಿರುವ ವಿಷಯವನ್ನು ಹೇಳಿದ್ದಾಳೆ. ಈ ವಿಷಯ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ. ವಿಷಯ ತಿಳಿಸಿದರೆ ಜೀವ ಸಮೇತ ಇರಲ್ಲ ಎಂದು ಹೆದರಿಕೆ ಹುಟ್ಟಿಸಿದ್ದಾರೆ. ಇದರಿಂದ ಮಗು ಯಾರಿಗೂ ಹೇಳಿರಲಿಲ್ಲ.
ಇದೀಗ ಬಾಲಕಿ ಹೇಳಿಕೆ ಅಧರಿಸಿ ಸರ್ಜಾಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ ಬಳಿಕ ಬಾಲಕಿಯ ಸೋದರ ಮಾವ ಹಾಗೂ ಸಂಬಂಧಿಯನ್ನು ಸರ್ಜಾಪುರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಾಲಕಿಯನ್ನು ಆನೇಕಲ್ನ ಮಕ್ಕಳ ಆರೈಕೆ ಕೇಂದ್ರಕ್ಕೆ ರವಾನಿಸಿ ಹಾರೈಕೆ ಮಾಡಲಾಗುತ್ತಿದೆ. ತನ್ನ ಮಗಳ ವಯಸ್ಸಿನ ಮಗು ಮೇಲೆ ಕಾಮ ತೃಷೆ ತೋರಿಸಿಕೊಂಡಿರುವ ಈ ಕಿರಾತಕರಿಗೆ ಪೊಲೀಸರೇ ಸರಿಯಾದ ಬುದ್ಧಿ ಕಲಿಸಬೇಕು.
A 10-year-old girl has turned to be 2 months old pregnant in Bengaluru by her uncle. The accused has been arrested by the Bengaluru police.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm