ಬ್ರೇಕಿಂಗ್ ನ್ಯೂಸ್
13-02-21 12:45 pm Mangalore Correspondent ಕ್ರೈಂ
ಮಂಗಳೂರು, ಫೆ.13: ದೇರಳಕಟ್ಟೆಯ ಯೇನಪೋಯ ಆಸ್ಪತ್ರೆಯ ವಾರ್ಡ್ ಬಾತ್ ರೂಮಿನಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಜ.20ರಂದು ಘಟನೆ ನಡೆದಿದ್ದು ಮೊಬೈಲಿನಲ್ಲಿ ವಿಡಿಯೋ ಮಾಡಿದ್ದನ್ನು ಮಹಿಳೆ ಗಮನಿಸಿದ್ದು ಹೊರಗೆ ಬಂದು ಗದರಿಸಿದಾಗ ಆರೋಪಿ ಪರಾರಿಯಾಗಿದ್ದ. ಈ ಬಗ್ಗೆ ಮಹಿಳೆಯೇ ಖುದ್ದಾಗಿ ಆರೋಪಿ ವಿರುದ್ಧ ಉಳ್ಳಾಲ ಠಾಣೆಗೆ ದೂರು ನೀಡಿದ್ದರು. ಆಸ್ಪತ್ರೆಯ ಸಿಸಿಟಿವಿ ಪರಿಶೀಲನೆ ನಡೆಸಿದ ಪೊಲೀಸರು ಆತನ ಚಹರೆ ಪತ್ತೆ ಮಾಡಿ, ಈಗ ಆರೋಪಿಯನ್ನು ಬಂಧಿಸಿದ್ದಾರೆ.

ಉಳ್ಳಾಲದ ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ. ಅಬ್ದುಲ್ ಮುನೀರ್ ಸಂಬಂಧಿಕರು ಕೂಡ ಆಸ್ಪತ್ರೆಯಲ್ಲಿ ಇದ್ದುದರಿಂದ ವಾರ್ಡಿಗೆ ತೆರಳಿದ್ದ. ಅದೇ ವಾರ್ಡಿನ ಪಕ್ಕದಲ್ಲಿ ಇನ್ನೊಬ್ಬ ಮುಸ್ಲಿಂ ಮಹಿಳೆ ಮತ್ತು ಆಕೆಯ ಸಂಬಂಧಿಕರು ಇದ್ದರು. ರಾತ್ರಿ ವೇಳೆ ಮಹಿಳೆ ಸ್ನಾನ ಮಾಡುತ್ತಿದ್ದಾಗ ಕೃತ್ಯ ವಿಡಿಯೋ ಚಿತ್ರೀಕರಣ ಮಾಡಿದ್ದಾನೆ. ಈ ಬಗ್ಗೆ ಮಹಿಳೆ ಆಸ್ಪತ್ರೆಯ ವಾರ್ಡ್ ಸಿಬಂದಿಗೆ ಮಾಹಿತಿ ನೀಡಿದ್ದರು. ಕೇರ್ ಮಾಡದ ಕಾರಣ ಸ್ವತಃ ಮಹಿಳೆಯೇ ಪೊಲೀಸರಿಗೆ ದೂರು ನೀಡಿದ್ದರು.
ತನಿಖೆ ನಡೆಸಿದ ಪೊಲೀಸರು ತಿಂಗಳ ಬಳಿಕ ಆರೋಪಿಯ ಬಂಧನ ಮಾಡಿದ್ದಾರೆ.
Ullal police have arrested a man accused of recording a video of a woman having a bath in the private hospital room.The arrested has been identified as Abdul Muneer (40).
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 08:58 pm
HK News Staffer
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm