ಬ್ರೇಕಿಂಗ್ ನ್ಯೂಸ್
13-02-21 01:59 pm Mangalore Correspondent ಕ್ರೈಂ
ಮಂಗಳೂರು, ಫೆ.13: ನಗರದ ಲಾಲ್ ಬಾಗ್ ಬಳಿಯ ಪಬ್ಬಾಸ್ ಮುಂಭಾಗದಲ್ಲಿ ನಿಂತಿದ್ದ ಹಿಂದು ಸಂಘಟನೆ ಕಾರ್ಯಕರ್ತ ದೀಪಕ್ ಎಂಬವರ ಮೇಲೆ ಹಲ್ಲೆಗೈದು ಪರಾರಿಯಾಗಿದ್ದ ಮೂವರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.

ಕುದ್ರೋಳಿ ನಿವಾಸಿಗಳಾದ ಮೊಹಮ್ಮದ್ ಶಾಹಿಲ್ (19), ಮೊಹಮ್ಮದ್ ಫಾಯಿಕ್ (18) ಮತ್ತು ಇನ್ನೋರ್ವ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಫೆ.7ರಂದು ರಾತ್ರಿ ಹತ್ತು ಗಂಟೆ ಸುಮಾರಿಗೆ ದೀಪಕ್ ಎಂಬಾತ ತನ್ನ ಬೈಕಿನಲ್ಲಿ ಕುಳಿತಿದ್ದಾಗ ಅಲ್ಲಿಗೆ ಬಂದಿದ್ದ ಮೂವರು ಯುವಕರು ಬೈಕಿನಲ್ಲಿದ್ದ ಶಿವಾಜಿ ಸ್ಟಿಕ್ಕರ್ ಬಗ್ಗೆ ಆಕ್ಷೇಪಿಸಿದ್ದಾರೆ. ಸ್ಟಿಕ್ಕರ್ ಹಾಕಿದ ವಿಚಾರದಲ್ಲಿ ವಾಗ್ವಾದ ನಡೆದು ಬಳಿಕ ದೀಪಕ್ ಮೇಲೆ ಯುವಕರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಮುಂಗೈ, ಹೆಬ್ಬೆರಳು ಮತ್ತು ಕೈ ಮಣಿ ಗಂಟು ಭಾಗಕ್ಕೆ ಗಾಯಗೊಂಡಿದ್ದ ದೀಪಕ್ ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.


ಈ ಬಗ್ಗೆ ಪೊಲೀಸ್ ಕಮಿಷನರ್ ಶಶಿಕುಮಾರ್, ಡಿಸಿಪಿ ವಿನಯ ಗಾಂವ್ಕರ್ ನೇತೃತ್ವದಲ್ಲಿ ಪೊಲೀಸ್ ತಂಡ ರಚಿಸಿ, ತನಿಖೆಗೆ ಸೂಚಿಸಿದ್ದರು. ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಪೊಲೀಸರು ತನಿಖೆ ನಡೆಸಿದ್ದರು. ಇದೀಗ ಮೂರು ಯುವಕರನ್ನು ಕೂಡ ಬಂಧಿಸಿದ್ದು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
Read: ಬೈಕಿನಲ್ಲಿ ಶಿವಾಜಿ ಸ್ಟಿಕ್ಕರ್ ; ಸಂಘಟನೆ ಕಾರ್ಯಕರ್ತನ ಮೇಲೆ ತಂಡದಿಂದ ದಾಳಿ
A man was attacked by a group of unidentified miscreants near Lalbagh in Mangalore for Shivaji sticker in the bike. The City Police have arrested Three persons.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 11:42 am
HK News Desk
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm